<p><strong>ಕಾರಟಗಿ:</strong> ನಮ್ಮ ಜವಾಬ್ದಾರಿತನವನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು. ಸಂವಿಧಾನದ ಆಶಯ ಕಾಪಾಡುವ ಜೊತೆಗೆ ಪ್ರಜಾಪ್ರಭುತ್ವದ ಘನತೆಯನ್ನು ಎತ್ತಿ ಹಿಡಿಯಬೇಕು ಎಂದು ತಹಶೀಲ್ದಾರ ಆರ್. ಕವಿತಾ ಹೇಳಿದರು.</p>.<p>ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಶನಿವಾರ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಬೋಧಿಸಿ ಮಾತನಾಡಿ, ಯಾವುದೇ ಆಸೆ, ಆಮಿಷಕ್ಕೆ ಬಲಯಾಗದೇ ನಿರ್ಭಯವಾಗಿ ಮತದಾನ ಮಾಡುವುದರೊಂದಿಗೆ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕು ಎಂದರು.</p>.<p>ಕರ್ನಾಟಕ ಪಬ್ಲಿಕ್ ಸ್ಕೂಲ್ನ ಪ್ರಾಚಾರ್ಯ ಅನೀಲಕುಮಾರ, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಶ್ರೀಕಾಂತ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ</p>.<p>ಅಧ್ಯಕ್ಷ ಅಮರೇಶ ಮೈಲಾಪುರ, ಸಿರಸ್ತೇದಾರ ಮಲ್ಲಿಕಾರ್ಜುನ, ಉಪ ತಹಶೀಲ್ದಾರ ಬಾಲಚಂದ್ರ, ಕಂದಾಯ ನಿರೀಕ್ಷಕ ಎಚ್. ಸುರೇಶ, ಗ್ರಾಮ ಲೆಕ್ಕಿಗರಾದ</p>.<p>ಉಮೇಶ, ದೊಡ್ಡನಗೌಡ, ರಘು ನಾಯಕ, ಮಂಜುನಾಥ ರಾಠೋಡ, ಗಂಗಪ್ಪ ಸಿಬ್ಬಂದಿ ಗಿರಿಸ್ವಾಮಿ, ಈಶ್ವರ, ವಿವಿಧೆಡೆಯ ಬೂಥ್ ಮಟ್ಟದ ಅಧಿಕಾರಿಗಳು,</p>.<p>ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರಟಗಿ:</strong> ನಮ್ಮ ಜವಾಬ್ದಾರಿತನವನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು. ಸಂವಿಧಾನದ ಆಶಯ ಕಾಪಾಡುವ ಜೊತೆಗೆ ಪ್ರಜಾಪ್ರಭುತ್ವದ ಘನತೆಯನ್ನು ಎತ್ತಿ ಹಿಡಿಯಬೇಕು ಎಂದು ತಹಶೀಲ್ದಾರ ಆರ್. ಕವಿತಾ ಹೇಳಿದರು.</p>.<p>ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಶನಿವಾರ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಬೋಧಿಸಿ ಮಾತನಾಡಿ, ಯಾವುದೇ ಆಸೆ, ಆಮಿಷಕ್ಕೆ ಬಲಯಾಗದೇ ನಿರ್ಭಯವಾಗಿ ಮತದಾನ ಮಾಡುವುದರೊಂದಿಗೆ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕು ಎಂದರು.</p>.<p>ಕರ್ನಾಟಕ ಪಬ್ಲಿಕ್ ಸ್ಕೂಲ್ನ ಪ್ರಾಚಾರ್ಯ ಅನೀಲಕುಮಾರ, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಶ್ರೀಕಾಂತ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ</p>.<p>ಅಧ್ಯಕ್ಷ ಅಮರೇಶ ಮೈಲಾಪುರ, ಸಿರಸ್ತೇದಾರ ಮಲ್ಲಿಕಾರ್ಜುನ, ಉಪ ತಹಶೀಲ್ದಾರ ಬಾಲಚಂದ್ರ, ಕಂದಾಯ ನಿರೀಕ್ಷಕ ಎಚ್. ಸುರೇಶ, ಗ್ರಾಮ ಲೆಕ್ಕಿಗರಾದ</p>.<p>ಉಮೇಶ, ದೊಡ್ಡನಗೌಡ, ರಘು ನಾಯಕ, ಮಂಜುನಾಥ ರಾಠೋಡ, ಗಂಗಪ್ಪ ಸಿಬ್ಬಂದಿ ಗಿರಿಸ್ವಾಮಿ, ಈಶ್ವರ, ವಿವಿಧೆಡೆಯ ಬೂಥ್ ಮಟ್ಟದ ಅಧಿಕಾರಿಗಳು,</p>.<p>ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>