<p>ಈಳಿಗನೂರ (ಕಾರಟಗಿ): ಗ್ರಾಮದಲ್ಲಿ ಶರಣಬಸವೇಶ್ವರರ ಪುರಾಣ ಮಂಗಲೋತ್ಸವ ಮತ್ತು ಮಾರುತೇಶ್ವರ ರಥೋತ್ಸವ ನಡೆಯುವ ಕಾರಣ ಭಾನುವಾರ ರಥ ಹಾಗೂ ಉಚ್ಛಾಯ ಹೊರ ತೆಗೆಯಲಾಯಿತು.</p>.<p>ಡಿ. 8ರಂದು ಶರಣಬಸವೇಶ್ವರರ ಪುರಾಣ ಮಂಗಲೋತ್ಸವ, 9ರಂದು ಮಾರುತೇಶ್ವರ ದೇವಸ್ಥಾನದಲ್ಲಿ ಹೋಮ, ಹವನ ನಡೆಯಲಿದ್ದು, ಸಂಜೆ ಕಾರ್ತಿಕ ದೀಪೋತ್ಸವ, 10ರಂದು ಬೆಳಿಗ್ಗೆ ಉಚ್ಛಾಯ, ಅನ್ನಸಂತರ್ಪಣೆ ಹಾಗೂ ಸಂಜೆ ಮಾರುತೇಶ್ವರ ರಥೋತ್ಸವ ಜರುಗಲಿದೆ.</p>.<p>ಎಲ್ಲ ಧಾರ್ಮಿಕ ಕಾರ್ಯಗಳಲ್ಲಿ ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಮಾರುತೇಶ್ವರ ದೇವಸ್ಥಾನ ಸಮಿತಿ ಪ್ರಕಟಣೆಯಲ್ಲಿ ಮನವಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಈಳಿಗನೂರ (ಕಾರಟಗಿ): ಗ್ರಾಮದಲ್ಲಿ ಶರಣಬಸವೇಶ್ವರರ ಪುರಾಣ ಮಂಗಲೋತ್ಸವ ಮತ್ತು ಮಾರುತೇಶ್ವರ ರಥೋತ್ಸವ ನಡೆಯುವ ಕಾರಣ ಭಾನುವಾರ ರಥ ಹಾಗೂ ಉಚ್ಛಾಯ ಹೊರ ತೆಗೆಯಲಾಯಿತು.</p>.<p>ಡಿ. 8ರಂದು ಶರಣಬಸವೇಶ್ವರರ ಪುರಾಣ ಮಂಗಲೋತ್ಸವ, 9ರಂದು ಮಾರುತೇಶ್ವರ ದೇವಸ್ಥಾನದಲ್ಲಿ ಹೋಮ, ಹವನ ನಡೆಯಲಿದ್ದು, ಸಂಜೆ ಕಾರ್ತಿಕ ದೀಪೋತ್ಸವ, 10ರಂದು ಬೆಳಿಗ್ಗೆ ಉಚ್ಛಾಯ, ಅನ್ನಸಂತರ್ಪಣೆ ಹಾಗೂ ಸಂಜೆ ಮಾರುತೇಶ್ವರ ರಥೋತ್ಸವ ಜರುಗಲಿದೆ.</p>.<p>ಎಲ್ಲ ಧಾರ್ಮಿಕ ಕಾರ್ಯಗಳಲ್ಲಿ ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಮಾರುತೇಶ್ವರ ದೇವಸ್ಥಾನ ಸಮಿತಿ ಪ್ರಕಟಣೆಯಲ್ಲಿ ಮನವಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>