‘ಮೃತರು ಗ್ರಾಮದಲ್ಲಿ ಜಮೀನು ಹೊಂದಿದ್ದು, ಗಂಗಾವತಿಯ ಎಸ್ಬಿಐ ಬ್ಯಾಂಕ್ನಲ್ಲಿ ₹5 ಲಕ್ಷ ಸಾಲ ಮಾಡಿದ್ದರು. ಕೆಲಸ ಅರಸಿಕೊಂಡು ರಾಜಧಾನಿಗೆ ಹೋಗಿದ್ದರು. ಕೊರೊನಾ ಕಾರಣ ಗ್ರಾಮಕ್ಕೆ ಮರಳಿದ್ದರು. ಪತ್ನಿ ತವರು ಮನೆಗೆ ಹೋಗಿದ್ದರಿಂದ ಗ್ರಾಮದ ಮಾಳಿಂಗರಾಯ ದೇವಸ್ಥಾನದ ಹಿಂದಿರುವ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.