<p><strong>ಹನುಮಸಾಗರ:</strong> ‘ಗ್ರಾಮ ಪಂಚಾಯಿತಿಗೆ ಆಯ್ಕೆಯಾದ ಸದಸ್ಯರು ಗ್ರಾಮವನ್ನು ಅಭಿವೃದ್ಧಿಪಡಿಸಬೇಕು’ ಎಂದು ಲಕ್ಷ್ಮೀವೆಂಕಟೇಶ ದೇವಸ್ಥಾನ ಸಮಿತಿ ಸದಸ್ಯ ಪ್ರಾಣೇಶಾಚಾರ್ಯ ಪುರೋಹಿತ ಸಲಹೆ ನೀಡಿದರು.</p>.<p>ಪೂರ್ಣಪ್ರಜ್ಞ ಸೇವಾ ಸಮಿತಿ ವತಿಯಿಂದ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾದ ಪ್ರಶಾಂತ ಕುಲಕರ್ಣಿ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಪಂಡಿತ ಪ್ರಹ್ಲಾದಾಚಾರ್ಯ ಪೂಜಾರ ಮಾತನಾಡಿದರು.</p>.<p>ವೆಂಕಟೇಶಾಚಾರ ಪುರೋಹಿತ, ರಾಜೇಂದ್ರ ಪಂತ, ಗುರಾಚಾರ ಕಟ್ಟಿ, ಡಿ.ಎಚ್.ಕುಲಕರ್ಣಿ, ರಾಘವೇಂದ್ರಾಚಾರ ಹಯಗ್ರೀವ್,<br />ಲಕ್ಷ್ಮೀನಾರಾಯಣ ದೇವಸ್ಥಾನ ಸಮಿತಿ ಅಧ್ಯಕ್ಷ ಸುಬ್ಬಣ್ಣಾಚಾರ ಕಟ್ಟಿ, ಶಾಮರಾವ್ ಪ್ಯಾಟಿ, ಲಕ್ಷ್ಮಣರಾವ್ ಕುಲಕರ್ಣಿ, ಪಿ.ಕೆ.ಪುರೋಹಿತ, ಗುರಾಚಾರ ಕೊಳ್ಳಿ, ಗಿರೀಶ ಪಟವಾರಿ, ದಾಮೋದರ ಹಯಗ್ರೀವ್, ತಿಮ್ಮಣ್ಣಾಚಾರ ಭಂಡಾರಿ, ಶೇಷಾಚಾರ ಎಣ್ಣಿ, ಕೃಷ್ಣಮೂರ್ತಿ ದೇಸಾಯಿ ಹಾಗೂ ಸುಶೀಲೇಂದ್ರ ಕುಲಕರ್ಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನುಮಸಾಗರ:</strong> ‘ಗ್ರಾಮ ಪಂಚಾಯಿತಿಗೆ ಆಯ್ಕೆಯಾದ ಸದಸ್ಯರು ಗ್ರಾಮವನ್ನು ಅಭಿವೃದ್ಧಿಪಡಿಸಬೇಕು’ ಎಂದು ಲಕ್ಷ್ಮೀವೆಂಕಟೇಶ ದೇವಸ್ಥಾನ ಸಮಿತಿ ಸದಸ್ಯ ಪ್ರಾಣೇಶಾಚಾರ್ಯ ಪುರೋಹಿತ ಸಲಹೆ ನೀಡಿದರು.</p>.<p>ಪೂರ್ಣಪ್ರಜ್ಞ ಸೇವಾ ಸಮಿತಿ ವತಿಯಿಂದ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾದ ಪ್ರಶಾಂತ ಕುಲಕರ್ಣಿ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಪಂಡಿತ ಪ್ರಹ್ಲಾದಾಚಾರ್ಯ ಪೂಜಾರ ಮಾತನಾಡಿದರು.</p>.<p>ವೆಂಕಟೇಶಾಚಾರ ಪುರೋಹಿತ, ರಾಜೇಂದ್ರ ಪಂತ, ಗುರಾಚಾರ ಕಟ್ಟಿ, ಡಿ.ಎಚ್.ಕುಲಕರ್ಣಿ, ರಾಘವೇಂದ್ರಾಚಾರ ಹಯಗ್ರೀವ್,<br />ಲಕ್ಷ್ಮೀನಾರಾಯಣ ದೇವಸ್ಥಾನ ಸಮಿತಿ ಅಧ್ಯಕ್ಷ ಸುಬ್ಬಣ್ಣಾಚಾರ ಕಟ್ಟಿ, ಶಾಮರಾವ್ ಪ್ಯಾಟಿ, ಲಕ್ಷ್ಮಣರಾವ್ ಕುಲಕರ್ಣಿ, ಪಿ.ಕೆ.ಪುರೋಹಿತ, ಗುರಾಚಾರ ಕೊಳ್ಳಿ, ಗಿರೀಶ ಪಟವಾರಿ, ದಾಮೋದರ ಹಯಗ್ರೀವ್, ತಿಮ್ಮಣ್ಣಾಚಾರ ಭಂಡಾರಿ, ಶೇಷಾಚಾರ ಎಣ್ಣಿ, ಕೃಷ್ಣಮೂರ್ತಿ ದೇಸಾಯಿ ಹಾಗೂ ಸುಶೀಲೇಂದ್ರ ಕುಲಕರ್ಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>