ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕನಕರೆಡ್ಡಿ ಕೆರಿ, ಯುವ ಮುಂದಾಳು ರವಿ ಪಾತ್ರದ ಮಾತನಾಡಿ,‘ಕಲಾವಿದರು ತಮ್ಮ ಕಲೆಯನ್ನು ನೆಚ್ಚಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಲಾಕ್ಡೌನ್ ಘೋಷಣೆ ಜಾರಿಯಲ್ಲಿರುವುದರಿಂದ ಕಲಾವಿದರಿಗೆ ಕೆಲಸ ಇಲ್ಲದಂತಾಗಿದೆ. ಇಂಥ ಸಮಯದಲ್ಲಿ ಬಡ ಕಲಾವಿದರಿಗೆ ಸಹಾಯ ಮಾಡಿರುವುದು ಸಂತಸ ತಂದಿದೆ’ ಎಂದರು.