ಇಸ್ಲಾಂಪುರ ಬಳಿ ರಸ್ತೆಗೆ ಅಡ್ಡಲಾಗಿ ನಿಲ್ಲಿಸಿರುವ ಕಾರು
ಮಹಾವೀರ ವೃತ್ತದ ಬಳಿನ ಪಾದಾಚಾರಿ ಮಾರ್ಗದಲ್ಲಿ ತರಕಾರಿ ಪ್ಲಾಸ್ಟಿಕ್ ಸಾಮಗ್ರಿಗಳು ಇಟ್ಟು ಸಂಚಾರಕ್ಕೆ ಆಡಿಪಡಿಸಿರುವುದು
ಮಹಾವೀರ ವೃತ್ತದ ಬಳಿ ನಡು ರಸ್ತೆಗೆ ನಿಲ್ಲಿಸಿರುವ ದ್ವಿಚಕ್ರ ವಾಹನಗಳು

ನಗರದ ಹಲವೆಡೆ ಪಾದಚಾರಿ ಮಾರ್ಗಗಳು ಒತ್ತುವರಿಯಾಗಿ ಜನ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಎಲ್ಲೆಂದರಲ್ಲೆ ವಾಹನ ನಿಲ್ಲಿಸುವುದರಿಂದ ನಿತ್ಯ ಸಂಚಾರ ದಟ್ಟಣೆ ಉಂಟಾಗಿ ಸವಾರರಿಗೆ ಕಿರಿಕಿರಿ ಉಂಟಾಗುತ್ತಿದೆ. ಅಧಿಕಾರಿಗಳು ಕ್ರಮವಹಿಸಬೇಕು
ವೆಂಕಟೇಶ ಸೂರ್ಯನಾಯಕ ತಾಂಡ ನಿವಾಸಿ
ಸದ್ಯ ಗುಂಡಮ್ಮ ಕ್ಯಾಂಪ್ ಮಾರುಕಟ್ಟೆಯಲ್ಲಿ ಕಾಮಗಾರಿ ನಡೆಯುತ್ತಿದ್ದು ಪೂರ್ಣಗೊಂಡ ತಕ್ಷಣವೇ ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸಿ ಎಲ್ಲಾ ಬೀದಿಬದಿ ವ್ಯಾಪಾರಸ್ಥರನ್ನ ಗುಂಡಮ್ಮ ಮಾರುಕಟ್ಟೆಗೆ ಸ್ಥಳಾಂತರಿಸಲಾಗುವುದು
ಆರ್.ವಿರೂಪಾಕ್ಷಮೂರ್ತಿ ಪೌರಾಯುಕ್ತರು ನಗರಸಭೆ ಗಂಗಾವತಿ