14ನೇ ಹಣಕಾಸು ಯೋಜನೆಯಡಿ ಅಂದಾಜು ₹ 8.50 ಲಕ್ಷ ಅನುದಾನದಲ್ಲಿ ಪಾದಚಾರಿ ಮಾರ್ಗ ನಿರ್ಮಿಸಿದಾಗ, ಆಸ್ಪತ್ರೆಗೆ ಹೋಗಿ ಬರಲು ಜನರಿಗೆ ಅನುಕೂಲವಾಗುತ್ತದೆ ಎಂಬ ನಿರೀಕ್ಷೆಯಿತ್ತು. ಆದರೆ, ಪಾದಚಾರಿ ಮಾರ್ಗ ನಿರ್ಮಾಣಗೊಂಡ ಕೂಡಲೇ ಅದರ ಮೇಲೆ ಕೆಲ ವ್ಯಾಪಾರಸ್ಥರು ಡಬ್ಬಾ ಅಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ಆರಂಭಿಸಿದರು’ ಎಂದು ಸಾರ್ವಜನಿಕರು ಆರೋಪಿಸುತ್ತಾರೆ.