ಹಿರಿಯ ಶ್ರೇಣಿ ನ್ಯಾಯಾಧೀಶ ವಿಜಯಕುಮಾರ ಕನ್ನೂರು, ಕರ್ನಾಟಕ ವಕೀಲರ ಪರಿಷತ್ ಸದಸ್ಯ ಅಸಿಫ್ ಅಲಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ವಿ.ಕಣವಿ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಪ್ರಕಾಶ ಬೇಲೇರಿ, ಅಧ್ಯಕ್ಷತೆ ವಹಿಸಿದ್ದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಬಿ.ಎಸ್.ರೇಖಾ ಮಾತನಾಡಿದರು. ಶ್ರೀ ಕಿರಿಯ ಶ್ರೇಣಿ ನ್ಯಾಯಾಧೀಶೆ ಅಯಿಷಾಬಿ ಪಿ.ಮಜೀದ್, ಹಿರಿಯ ವಕೀಲೆ ಸಂಧ್ಯಾ ಮಾದಿನೂರು, ರಾಜಶೇಖರ ನಿಂಗೋಜಿ. ಎಚ್.ಎಚ್.ಹಿರೇಮನಿ, ಈರಣ್ಣ ಕೊಳೂರು, ಎ.ಎಂ.ಪಾಟೀಲ ಸೇರಿ ಅನೇಕರು ಹಾಜರಿದ್ದರು.