ಪಕ್ಷದ ಮುಖಂಡರಾದ ಎಸ್.ಬಿ. ನಾಗರಳ್ಳಿ, ಜುಲ್ಲು ಖಾದ್ರಿ, ಗೂಳಪ್ಪ ಹಲಿಗೇರಿ, ಗಾಳೆಪ್ಪ ಪೂಜಾರ, ಶರಣಪ್ಪ ಸಜ್ಜನ, ಬಾಲಚಂದ್ರನ ಮುನಿರಾಬಾದ್, ಹನುಮರಡ್ಡಿ ಹಂಗನಕಟ್ಟಿ, ತೋಟಪ್ಪ ಕಾಮನೂರು, ಜ್ಯೋತಿ ಗೊಂಡಬಾಳ, ಸೌಭಾಗ್ಯ ಲಕ್ಷ್ಮೀ, ಪದ್ಮಾವತಿ, ತಾಲ್ಲೂಕು ಪಂಚಾಯಿತಿ ಇಒ ದುಂಡೇಶ್ ತುರಾದಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅಕ್ಬರ್ ಪಲ್ಟಾನ, ಜಿಲ್ಲಾ ಮಾಧ್ಯಮ ವಕ್ತಾರ ರವಿ ಕುರುಕೋಡು ಇದ್ದರು.