ವರ್ಗಾವಣೆಗೂ ಮುನ್ನ ಉದಯ ರವಿ ಮೇಲೆ ಜನಪ್ರತಿನಿಧಿಗಳು, ಸಂಘಟನೆಗಳು ಹಾಗೂ ಬಿಜೆಪಿ ಮುಖಂಡರು ಮಟ್ಕಾ, ಇಸ್ಪೀಟ್ ದಂಧೆ ಹಾಗೂ ಮರಳು ಮಾಫಿಯಾದಲ್ಲಿ ಅಧಿಕಾರಿ ಭಾಗಿಯಾಗಿದ್ದಾರೆ ಎಂದು
ಆರೋಪಿಸಿದ್ದರು. ಈಚೆಗೆ ಕೊಪ್ಪಳಕ್ಕೆ ಭೇಟಿ ನೀಡಿದ ಪೊಲೀಸ್ ಮಹಾನಿರ್ದೇಶಕರಿಗೆ ಈ ಕುರಿತು ದೂರು ಸಲ್ಲಿಸಿ, ತನಿಖೆ ನಡೆಸಲು ಮನವಿ ಮಾಡಿದ್ದರು.