<p><strong>ಗಂಗಾವತಿ:</strong> ಇಲ್ಲಿನ ನಗರಸಭೆ ವ್ಯಾಪ್ತಿಗೆ ಬರುವ ಬೀದಿಬದಿ ವ್ಯಾಪಾರಿಗಳಿಗೆ ನಗರಸಭೆಯಿಂದ ಕಿರುಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.</p>.<p>ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ ಯೋಜನೆಯಡಿ ಕಿರುಸಾಲ ಸೌಲಭ್ಯ, ಸಾಮಾಜಿಕ ಭದ್ರತೆ ಯೋಜನೆ ಕಲ್ಪಿಸಲು ಬ್ಯಾಂಕ್ಗಳ ಸಹಯೋಗದೊಂದಿಗೆ ಲೋಕಕಲ್ಯಾಣ ಮೇಳಗಳನ್ನು ಜೂ.1ರಿಂದ30 ರವರೆಗೆ ಆಯೋಜಿಸಲು ಸೂಚಿಸಲಾಗಿದೆ.</p>.<p>ಗಂಗಾವತಿ ನಗರದ ಬೀದಿಬದಿ ವ್ಯಾಪಾರಿಗಳು ಜೂ.1ರಿಂದ 30ರವರೆಗೆ ನಗರ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡಿ, ಪಿ.ಎಂ ಸ್ವನಿಧಿ ಯೋಜನೆಯಡಿ ₹15 ಸಾವಿರ, ₹25 ಸಾವಿರ, ₹50 ಕಿರುಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.</p>.<p>ಮಾಹಿತಿಗೆ ನಗರ ಸ್ಥಳೀಯ ಸಂಸ್ಥೆಗಳ ಡೇ ನಲ್ಮ್ ವಿಭಾಗಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-35-1143210125</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ:</strong> ಇಲ್ಲಿನ ನಗರಸಭೆ ವ್ಯಾಪ್ತಿಗೆ ಬರುವ ಬೀದಿಬದಿ ವ್ಯಾಪಾರಿಗಳಿಗೆ ನಗರಸಭೆಯಿಂದ ಕಿರುಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.</p>.<p>ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ ಯೋಜನೆಯಡಿ ಕಿರುಸಾಲ ಸೌಲಭ್ಯ, ಸಾಮಾಜಿಕ ಭದ್ರತೆ ಯೋಜನೆ ಕಲ್ಪಿಸಲು ಬ್ಯಾಂಕ್ಗಳ ಸಹಯೋಗದೊಂದಿಗೆ ಲೋಕಕಲ್ಯಾಣ ಮೇಳಗಳನ್ನು ಜೂ.1ರಿಂದ30 ರವರೆಗೆ ಆಯೋಜಿಸಲು ಸೂಚಿಸಲಾಗಿದೆ.</p>.<p>ಗಂಗಾವತಿ ನಗರದ ಬೀದಿಬದಿ ವ್ಯಾಪಾರಿಗಳು ಜೂ.1ರಿಂದ 30ರವರೆಗೆ ನಗರ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡಿ, ಪಿ.ಎಂ ಸ್ವನಿಧಿ ಯೋಜನೆಯಡಿ ₹15 ಸಾವಿರ, ₹25 ಸಾವಿರ, ₹50 ಕಿರುಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.</p>.<p>ಮಾಹಿತಿಗೆ ನಗರ ಸ್ಥಳೀಯ ಸಂಸ್ಥೆಗಳ ಡೇ ನಲ್ಮ್ ವಿಭಾಗಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-35-1143210125</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>