ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗುಟ್ಕಾ ತಂದುಕೊಡದ ಕಾರಣಕ್ಕೆ ಬಾಲಕಿಯ ಕೊಲೆ! ಪ್ರಕರಣ ಭೇದಿಸಿದ ಕೊಪ್ಪಳ ಪೊಲೀಸರು

Published : 16 ಜೂನ್ 2024, 13:05 IST
Last Updated : 16 ಜೂನ್ 2024, 13:05 IST
ಫಾಲೋ ಮಾಡಿ
Comments
ಸವಾಲಿನ ಪ್ರಕರಣವನ್ನು ನಮ್ಮ ತಂಡದವರು ಯಶಸ್ವಿಯಾಗಿ ಪತ್ತೆ ಹಚ್ಚಿದ್ದಾರೆ. ಆರೋಪಿಯನ್ನು ತಿಳಿಸಿದವರಿಗೆ ₹25 ಸಾವಿರ ಬಹುಮಾನ ಘೋಷಿಸಲಾಗಿತ್ತು. ಈಗ ಅದನ್ನು ನಮ್ಮ ಸಿಬ್ಬಂದಿಗೆ ಕೊಡಲಾಗುವುದು.
ಯಶೋಧಾ ವಂಟಗೋಡಿ, ಎಸ್‌.ಪಿ. ಕೊಪ್ಪಳ
ಪೊಲೀಸರ ಎದುರೇ ಓಡಾಡಿದ್ದ ಆರೋಪಿ!
ಘಟನೆ ನಡೆದ ದಿನ ಹಾಗೂ ತನಿಖೆ ಸಲುವಾಗಿ ಪೊಲೀಸರು ಅನೇಕ ಬಾರಿ ಕಿನ್ನಾಳಕ್ಕೆ ತೆರಳಿದ್ದಾಗ ಅವರ ಎದುರೇ ಆರೋಪಿ ಓಡಾಡಿದ್ದ. ಪೊಲೀಸರೇ ಬಂದು ನನ್ನನ್ನು ಬಂಧಿಸಲಿ, ಪ್ರಶ್ನಿಸಲಿ ಎಂದು ಗಟ್ಟಿಗನಾಗಿಯೇ ಇದ್ದ. ಒಂದು ಸಲ ಪೊಲೀಸರು ಠಾಣೆಗೆ ಕರೆದು ವಿಚಾರಣೆ ಮಾಡಿದ್ದರೂ ಆರೋಪಿ ದೃಢಪಟ್ಟಿರಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT