<p><strong>ಕೊಪ್ಪಳ</strong>: ಕುಷ್ಟಗಿ ತಾಲ್ಲೂಕು ಕಲಾಲಬಂಡಿ ಗ್ರಾಮದ ಬಾಲಕಿ ಅನುಸುಪ್ರಿತಾ ತಾನು ಕೂಡಿಟ್ಟಿದ್ದ ₹3,683 ಅನ್ನು ಪಿಎಂ ಕೇರ್ಸ್ ನಿಧಿಗೆ ನೀಡಿದ್ದಾಳೆ.</p>.<p>ಒಂದನೇ ತರಗತಿ ಮುಗಿಸಿರುವ ಏಳು ವರ್ಷದ ಈ ಬಾಲಕಿ, ಪಾಲಕರು ಕೊಡುತ್ತಿದ್ದ ಚಿಲ್ಲರೆ ಹಣವನ್ನು 8 ತಿಂಗಳಿನಿಂದ ಹುಂಡಿಯಲ್ಲಿ ಸಂಗ್ರಹಿಸಿಟ್ಟಿದ್ದಳು.</p>.<p>ಸಂಗ್ರಹಗೊಂಡಿದ್ದ ಒಟ್ಟು ₹3,683 ಹಣವನ್ನು ಚೀಲದಲ್ಲಿ ಹಾಕಿಕೊಂಡು ತನ್ನ ತಂದೆ ಚಂದಾಲಿಂಗ ಕಲಾಲಬಂಡಿ ಅವರೊಂದಿಗೆ ತೆರಳಿ ಜಿಲ್ಲಾಧಿಕಾರಿಪಿ.ಸುನೀಲಕುಮಾರ್ ಅವರಿಗೆ ಹಸ್ತಾಂತರಿಸಿದಳು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ಕುಷ್ಟಗಿ ತಾಲ್ಲೂಕು ಕಲಾಲಬಂಡಿ ಗ್ರಾಮದ ಬಾಲಕಿ ಅನುಸುಪ್ರಿತಾ ತಾನು ಕೂಡಿಟ್ಟಿದ್ದ ₹3,683 ಅನ್ನು ಪಿಎಂ ಕೇರ್ಸ್ ನಿಧಿಗೆ ನೀಡಿದ್ದಾಳೆ.</p>.<p>ಒಂದನೇ ತರಗತಿ ಮುಗಿಸಿರುವ ಏಳು ವರ್ಷದ ಈ ಬಾಲಕಿ, ಪಾಲಕರು ಕೊಡುತ್ತಿದ್ದ ಚಿಲ್ಲರೆ ಹಣವನ್ನು 8 ತಿಂಗಳಿನಿಂದ ಹುಂಡಿಯಲ್ಲಿ ಸಂಗ್ರಹಿಸಿಟ್ಟಿದ್ದಳು.</p>.<p>ಸಂಗ್ರಹಗೊಂಡಿದ್ದ ಒಟ್ಟು ₹3,683 ಹಣವನ್ನು ಚೀಲದಲ್ಲಿ ಹಾಕಿಕೊಂಡು ತನ್ನ ತಂದೆ ಚಂದಾಲಿಂಗ ಕಲಾಲಬಂಡಿ ಅವರೊಂದಿಗೆ ತೆರಳಿ ಜಿಲ್ಲಾಧಿಕಾರಿಪಿ.ಸುನೀಲಕುಮಾರ್ ಅವರಿಗೆ ಹಸ್ತಾಂತರಿಸಿದಳು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>