ಕೊಪ್ಪಳದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿ.ವಿ.ಯಲ್ಲಿ ಜ್ಯೋತಿರ್ಲಿಂಗದ ರೂಪಕ
ಕೊಪ್ಪಳ ಹೊರವಲಯದ ಮಳೆಮಲ್ಲೇಶ್ವರ ದೇವಸ್ಥಾನದಲ್ಲಿ ಭಾನುವಾರ ಹೆಚ್ಚಿನ ಜನಸಂದಣಿ ಕಂಡುಬಂತು
ಶಿವರಾತ್ರಿ ಅಂಗವಾಗಿ ಕೊಪ್ಪಳದ ಹುಲಿಕೆರೆ ಬಲದಂಡೆಯಲ್ಲಿನ ಶಿವರಾತ್ರೇಶ್ವರ ದೇವಸ್ಥಾನದ ಆವರಣದಲ್ಲಿ ಭಾನುವಾರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜಯನಗರದ ಅಂಜಲಿ ಭರತನಾಟ್ಯ ಕೇಂದ್ರದ ವಿದ್ಯಾರ್ಥಿಗಳು ಭರತನಾಟ್ಯ ಪ್ರಸ್ತುತಪಡಿಸಿದರು