<p>ಹನಮಸಾಗರ: ‘ಶಾಂತಿ ಮತ್ತು ಸೌಹಾರ್ದತೆಯಿಂದ ಬಕ್ರೀದ್ ಆಚರಿಸಬೇಕು. ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು’ ಎಂದು ಹನುಮಸಾಗರ ಪಿಎಸ್ಐ ಧನಂಜಯ ಹಿರೇಮಠ ಹೇಳಿದರು.</p>.<p>ಇಲ್ಲಿನ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ನಿಮಿತ್ತ ಆಯೋಜಿಸಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದರು.</p>.<p>‘ಹನುಮಸಾಗರ ಗ್ರಾಮವು ಕೋಮು ಸೌಹಾರ್ದಕ್ಕೆ ಹೆಸರಾಗಿದ್ದು, ಧಕ್ಕೆ ಬರದಂತೆ ಶಾಂತ ರೀತಿಯಿಂದ ಹಬ್ಬ ಆಚರಿಸಬೇಕು. ಕಾನೂನು ಪಾಲನೆ ಮಾಡಬೇಕು. ಇದನ್ನು ಮಾಡದಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.</p>.<p>ಇಕ್ಬಾಲ್ ಢಾಲಾಯತ, ಬಾಷುಸಾಹಬ ದೋಟಿಹಾಳ, ಕಾಸೀಂಸಾಬ ಗುಡ್ಡದಬಾವಿ, ಫಾರೂಕ್ ಡಾಲಾಯತ, ಅಲ್ಲಾಭಕ್ಷ ಕನಕಪುರ, ಲತೀಫ್ ಮುಜಾವರ, ದಸ್ತಗೀರ ಮೂಲಿಮನಿ ಇತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-35-1086958070</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹನಮಸಾಗರ: ‘ಶಾಂತಿ ಮತ್ತು ಸೌಹಾರ್ದತೆಯಿಂದ ಬಕ್ರೀದ್ ಆಚರಿಸಬೇಕು. ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು’ ಎಂದು ಹನುಮಸಾಗರ ಪಿಎಸ್ಐ ಧನಂಜಯ ಹಿರೇಮಠ ಹೇಳಿದರು.</p>.<p>ಇಲ್ಲಿನ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ನಿಮಿತ್ತ ಆಯೋಜಿಸಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದರು.</p>.<p>‘ಹನುಮಸಾಗರ ಗ್ರಾಮವು ಕೋಮು ಸೌಹಾರ್ದಕ್ಕೆ ಹೆಸರಾಗಿದ್ದು, ಧಕ್ಕೆ ಬರದಂತೆ ಶಾಂತ ರೀತಿಯಿಂದ ಹಬ್ಬ ಆಚರಿಸಬೇಕು. ಕಾನೂನು ಪಾಲನೆ ಮಾಡಬೇಕು. ಇದನ್ನು ಮಾಡದಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.</p>.<p>ಇಕ್ಬಾಲ್ ಢಾಲಾಯತ, ಬಾಷುಸಾಹಬ ದೋಟಿಹಾಳ, ಕಾಸೀಂಸಾಬ ಗುಡ್ಡದಬಾವಿ, ಫಾರೂಕ್ ಡಾಲಾಯತ, ಅಲ್ಲಾಭಕ್ಷ ಕನಕಪುರ, ಲತೀಫ್ ಮುಜಾವರ, ದಸ್ತಗೀರ ಮೂಲಿಮನಿ ಇತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-35-1086958070</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>