ಶನಿವಾರ, 19 ಜುಲೈ 2025
×
ADVERTISEMENT
ADVERTISEMENT

ಹನುಮಸಾಗರ: ಆಧಾರ್ ತಿದ್ದುಪಡಿಗೆ ಅಲೆದಾಟ

ಹನುಮಸಾಗರ: 49 ಹಳ್ಳಿಗಳ ಜನ, ವಿದ್ಯಾರ್ಥಿಗಳಿಗೆ ಸಮಸ್ಯೆ
ಡಿ.ಎಂ.ಕಲಾಲಬಂಡಿ
Published : 24 ಜೂನ್ 2025, 4:59 IST
Last Updated : 24 ಜೂನ್ 2025, 4:59 IST
ಫಾಲೋ ಮಾಡಿ
Comments
ಕೆಲಸ ಬಿಟ್ಟು ದಿನಪೂರ್ತಿ ಅಲೆದಾಟ ಆರು ತಿಂಗಳಿಂದ ಸಾರ್ವಜನಿಕರಿಗೆ ಸಮಸ್ಯೆ 
ಒಂದು ಸರಳ ಆಧಾರ್ ತಿದ್ದುಪಡಿಗೆ ನಾವು 30 ಕಿಲೋಮೀಟರ್ ಹಾದು ಹೋಗುತ್ತಿದ್ದೇವೆ. ಸ್ವಾತಂತ್ರ್ಯಭಾರತದಲ್ಲಿ ಹಳ್ಳಿಗರಿಗೆ ಮೂಲಸೌಲಭ್ಯಗಳು ಇನ್ನೂ ದೂರವಾಗಿವೆ ಎಂಬುದರ ಜೀವಂತ ಸಾಕ್ಷಿ
ರಾಹುಲ್ ದೇವಸಿಂಗ್ ಜಿಲ್ಲಾ ಉಪಾಧ್ಯಕ್ಷ ಕೆಆರ್‌ಎಸ್ ಪಕ್ಷ ಕೊಪ್ಪಳ
ಒಂದೂವರೆ ವರ್ಷಗಳಿಂದ ಹೋಬಳಿಯ ಜನ ಆಧಾರ್ ತಿದ್ದುಪಡಿಗೆ ತಾಲ್ಲೂಕು ಕಚೇರಿಗಳ ಬಾಗಿಲಿಗೆ ಅಲೆದಾಡುತ್ತಿದ್ದಾರೆ. ಇಲ್ಲಿಯೇ ತಾತ್ಕಾಲಿಕ ಆಧಾರ್ ಕೇಂದ್ರ ಸ್ಥಾಪನೆ ಮಾಡುವುದು ತುರ್ತು ಅಗತ್ಯವಾಗಿದೆ
ಯಮನಪ್ಪ ಮಡಿವಾಳರ ರೈತ ಸಂಘದ ಘಟಕದ ಅಧ್ಯಕ್ಷ
ಆಧಾರ್ ಕಾರ್ಡ್ ತಿದ್ದುಪಡಿ ಕೇಂದ್ರ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ಬಂದಿದೆ. ನಾವೂ ಮನವಿ ಸಲ್ಲಿಸಿದ್ದೇವೆ. ಸಮಸ್ಯೆಯನ್ನು ಪರಿಹರಿಸಲಾಗುವುದು
ಅಶೋಕ ಶಿಗ್ಗಾವಿ ತಹಶೀಲ್ದಾರ್ ಕುಷ್ಟಗಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT