ಸಂಸ್ಥೆಯ ಪ್ರತಿನಿಧಿಯಾಗಿ ಸಂಜಯ ಕೋತ್ಬಾಳ, ಮರಿಗೌಡ್ರ, ಎನ್ಸಿಸಿ ಘಟಕ ದಯಾನಂದ ಸಾಳುಂಕಿ, ಬಸವರಾಜ ಪೂಜಾರ, ಶರಣಬಸಪ್ಪ ಬಿಳಿಏಲಿ, ಸಿದ್ದಲಿಂಗಪ್ಪ ಕೊಟ್ನೆಕಲ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಚೇರ್ಮನ್ ಸೋಮರಡ್ಡಿ ಅಳವಂಡಿ, ನಿರ್ದೇಶಕರಾದ ಡಾ. ಶ್ರೀನಿವಾಸ ಹ್ಯಾಟಿ, ಉಪಾಧ್ಯಕ್ಷರಾದ ಡಾ. ಗವಿ ಪಾಟೀಲ್, ಡಾ. ಶಿವನಗೌಡ, ಸುಧೀರ ಪಾಲ್ಗೊಂಡಿದ್ದರು.