ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಅಳವಂಡಿ | ಶಾಲೆಗೆ ಮುಖ್ಯಶಿಕ್ಷಕ ₹1 ಲಕ್ಷ ರೂಪಾಯಿ ದೇಣಿಗೆ

ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಮುಂದಾದ ಮುಖ್ಯ ಶಿಕ್ಷಕ
Published : 22 ಸೆಪ್ಟೆಂಬರ್ 2024, 5:46 IST
Last Updated : 22 ಸೆಪ್ಟೆಂಬರ್ 2024, 5:46 IST
ಫಾಲೋ ಮಾಡಿ
Comments
ಗುರುಬಸವರಾಜ ಹಳ್ಳಿಕೇರಿ ಗ್ರಾ.ಪಂ. ಸದಸ್ಯ
ಗುರುಬಸವರಾಜ ಹಳ್ಳಿಕೇರಿ ಗ್ರಾ.ಪಂ. ಸದಸ್ಯ
ಸರ್ಕಾರಿ ಶಾಲೆಯ ಮಕ್ಕಳಿಗೆ ಕುಡಿಯುವ ನೀರಿನ ದಾಹ ನೀಗಿಸಲು ಶಾಲೆಯ ಮುಖ್ಯ ಶಿಕ್ಷಕ ಯಲ್ಲಪ್ಪ ಬಂಡಿ ಅವರು ನೀರಿನ ವ್ಯವಸ್ಥೆ ಕಲ್ಪಿಸಲು ಅದರ ವೆಚ್ಚವನ್ನು ಭರಿಸಲು ಮುಂದಾಗಿದ್ದು ಉತ್ತಮ ಕಾರ್ಯವಾಗಿದೆ
ಗುರು ಬಸವರಾಜ ಹಳ್ಳಿಕೇರಿ ಗ್ರಾ.ಪಂ ಸದಸ್ಯ ಅಳವಂಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT