ಗುರುವಾರ, 8 ಜನವರಿ 2026
×
ADVERTISEMENT
ADVERTISEMENT

ಕೊಪ್ಪಳ: ಆರೋಗ್ಯದ ಬದುಕಿಗೆ ಆರು ಸೂತ್ರಗಳ ‘ಚಿಕಿತ್ಸೆ’

ಭಕ್ತ ಹಿತಚಿಂತನಾ ಸಭೆ, ಸಾವಿರಾರು ಭಕ್ತರ ಸಮ್ಮುಖದಲ್ಲಿ ಡಾಕ್ಟರ್‌ ನೀಡಿದ ಸಲಹೆ
Published : 7 ಜನವರಿ 2026, 6:39 IST
Last Updated : 7 ಜನವರಿ 2026, 6:39 IST
ಫಾಲೋ ಮಾಡಿ
Comments
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜನ
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜನ
ಮನುಷ್ಯನ ಆಲಸ್ಯತನವೇ ಆತನ ದೊಡ್ಡ ವೈರಿ. ದುಡಿಯದೇ ಶ್ರೀಮಂತರಾಗಬೇಕು ಎನ್ನುವ ಮನೋಭಾವನೆ ಬೆಳೆಯುತ್ತಿದೆ. ಇದ್ದಾಗ ದುಡಿಯದೇ ಇದ್ದರೆ ಮನುಷ್ಯ ಸತ್ತಾಗಲೂ ಭಾರವಾಗುತ್ತಾನೆ.
ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಗವಿಮಠ
ಮನುಷ್ಯ ಪಕ್ಷಿಯ ಹಾಗೆ ಆಕಾಶದಲ್ಲಿ ಹಾರಾಡುವುದನ್ನು ಕಲಿತಿದ್ದಾನೆ. ಮೀನಿನಂತೆ ನೀರಿನಲ್ಲಿ ಈಜಾಡುವುದನ್ನು ಕಲಿತಿದ್ದಾನೆ. ಆದರೆ ಮನುಷ್ಯನಾಗಿ ಬದುಕುವುದನ್ನು ಮರೆತಿದ್ದಾನೆ.
ಸಿದ್ದೇಶ್ವರ ಸ್ವಾಮೀಜಿ ಬೂದುಗುಂಪಾದ ಕೊಟ್ಟೂರುಸ್ವಾಮಿ ಶಾಖಾಮಠ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT