ನದಿ ತೀರದ ಗ್ರಾಮಗಳಾದ ಸಣಾಪುರ, ಹನುಮನಹಳ್ಳಿ, ಆನೆಗೊಂದಿ, ಚಿಕ್ಕಜಂತಕಲ್, ಬಸವನದುರ್ಗಾ, ಸಂಗಾಪುರ, ವಿಪ್ರ, ದೇವಘಾಟ್, ಢಣಾಪುರ, ಆಯೋಧ್ಯೆ ಹಾಗೂ ಹೆಬ್ಬಾಳ ಗ್ರಾಮಗಳಲ್ಲಿ ತಾಲ್ಲೂಕು ಆಡಳಿತದ ಅಧಿಕಾರಿಗಳು ನದಿ ಕಡೆ ತೆರಳಬೇಡಿ. ಜಾನುವಾರುಗಳನ್ನು ಬಿಡಬೇಡಿ ಎಂದು ಡಂಗೂರ ಸಾರಿ ಜನರಿಗೆ ಜಾಗೃತಿ ಮೂಡಿಸುತ್ತಿದ್ದಾರೆ.