<p>ಗಂಗಾವತಿ: ನಗರದ ಕಂಪ್ಲಿ ರಸ್ತೆಯಲ್ಲಿರುವ ಉದ್ಭವ ತಾಯಮ್ಮದೇವಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ₹25 ಸಾವಿರ ನೀಡಲಾಯಿತು.</p>.<p>ಸಂಸ್ಥೆಯ ಯೋಜನಾಧಿಕಾರಿ ಬಾಲಕೃಷ್ಣ ಮಾತನಾಡಿ,‘ತಾಯಮ್ಮದೇವಿ ದೇವಸ್ಥಾನ ಜೀರ್ಣೋದ್ಧಾರ ಕಾಮಗಾರಿ ಅರ್ಧಕ್ಕೆ ನಿಂತಿತ್ತು. ಆಡಳಿತ ಮಂಡಳಿಯವರು ಜೀರ್ಣೋದ್ಧಾರಕ್ಕೆ ಆರ್ಥಿಕ ಸಹಾಯ ಕೇಳಿದ್ದರು. ಆದ್ದರಿಂದ ಸಂಸ್ಥೆ ವತಿಯಿಂದ ₹25 ಸಾವಿರ ನೀಡಲಾಗಿದೆ’ ಎಂದರು.</p>.<p>ನಗರಸಭೆ ಸದಸ್ಯ ನೀಲಕಂಠ ಕಟ್ಟಿಮನಿ, ಯರಿಯಪ್ಪ ಹೊಸಳ್ಳಿ, ನಾಗೇಶ್ವರರಾವ್, ರಾಜು, ರವಿ, ಶರಣಪ್ಪ ಕಟ್ಟಿಮನಿ, ಹನುಮಂತಪ್ಪ ಪೂಜಾರಿ ಹಾಗೂ ಮುಕ್ಕಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗಂಗಾವತಿ: ನಗರದ ಕಂಪ್ಲಿ ರಸ್ತೆಯಲ್ಲಿರುವ ಉದ್ಭವ ತಾಯಮ್ಮದೇವಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ₹25 ಸಾವಿರ ನೀಡಲಾಯಿತು.</p>.<p>ಸಂಸ್ಥೆಯ ಯೋಜನಾಧಿಕಾರಿ ಬಾಲಕೃಷ್ಣ ಮಾತನಾಡಿ,‘ತಾಯಮ್ಮದೇವಿ ದೇವಸ್ಥಾನ ಜೀರ್ಣೋದ್ಧಾರ ಕಾಮಗಾರಿ ಅರ್ಧಕ್ಕೆ ನಿಂತಿತ್ತು. ಆಡಳಿತ ಮಂಡಳಿಯವರು ಜೀರ್ಣೋದ್ಧಾರಕ್ಕೆ ಆರ್ಥಿಕ ಸಹಾಯ ಕೇಳಿದ್ದರು. ಆದ್ದರಿಂದ ಸಂಸ್ಥೆ ವತಿಯಿಂದ ₹25 ಸಾವಿರ ನೀಡಲಾಗಿದೆ’ ಎಂದರು.</p>.<p>ನಗರಸಭೆ ಸದಸ್ಯ ನೀಲಕಂಠ ಕಟ್ಟಿಮನಿ, ಯರಿಯಪ್ಪ ಹೊಸಳ್ಳಿ, ನಾಗೇಶ್ವರರಾವ್, ರಾಜು, ರವಿ, ಶರಣಪ್ಪ ಕಟ್ಟಿಮನಿ, ಹನುಮಂತಪ್ಪ ಪೂಜಾರಿ ಹಾಗೂ ಮುಕ್ಕಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>