ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನಗೌಡ, ಕೃಷಿ ಪ್ರಾಥಮಿಕ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಿ. ಕನಕಪ್ಪ, ದಲ್ಲಾಳಿ ವರ್ತಕರ ಸಂಘದ ಅಧ್ಯಕ್ಷ ಮಹಾಂತೇಶ ಸಜ್ಜನ್, ಪಟ್ಟಣ ಪಂಚಾಯಿತಿ ಸದಸ್ಯರಾದ ಹುಲಗಪ್ಪ ವಾಲೇಕಾರ, ಕವಿತಾ ಹಾದಿಮನಿ, ಸರಸ್ವತಿ ಕನಕಪ್ಪ, ರವಿ ಭಜಂತ್ರಿ, ಸುಭಾಸ, ಪ್ರಾಂಶುಪಾಲ ಬಸವರಾಜ ಬಡಿಗೇರ, ಎಪಿಎಂಸಿ ಮಾಜಿ ಅಧ್ಯಕ್ಷ ಡಾ ಅರವಟಗಿಠ, ಮಾಜಿ ನಿರ್ದೇಶಕ ವಾಗೀಶ ಹಿರೇಮಠ, ಕೊಪ್ಪಳ ತಾಲ್ಲೂಕು ಕಸಾಪ ಅಧ್ಯಕ್ಷ ಚೆನ್ನಬಸಪ್ಪ ಕಡ್ಡಿಪುಡಿ, ವಿರುಪಣ್ಣ ಕಲ್ಲೂರು ಇದ್ದರು. ಸಾಹಿತಿ ಚೆನ್ನಣ್ಣ ವಾಲೀಕಾರಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.