<p><strong>ಕೊಪ್ಪಳ</strong>: ರಾಜ್ಯ ವಿಧಾನ ಪರಿಷತ್ಗೆ ವಿಧಾನಸಭೆಯಿಂದ ಬಿಜೆಪಿ ಅಭ್ಯರ್ಥಿಯಾಗಿ ಇಲ್ಲಿನ ವಕೀಲೆ, ಮಹಿಳಾ ಪ್ರಧಾನ ಕಾರ್ಯದರ್ಶಿ, ವಕೀಲೆ ಹೇಮಲತಾ ನಾಯಕ ಅವರನ್ನು ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ.</p>.<p>ಜಿಲ್ಲೆಯಲ್ಲಿ ಪಕ್ಷ ಕಟ್ಟುವಲ್ಲಿ ದುಡಿದ ಅವರ ಶ್ರಮವನ್ನು ಗುರುತಿಸಿದ ಪಕ್ಷದ ವರಿಷ್ಠರು ಟಿಕೆಟ್ ನೀಡಿದ್ದಾರೆ.</p>.<p>ನಾಮಪತ್ರ ಸಲ್ಲಿಸಲು ವಿಶೇಷ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಿದ್ದು ಕಮಲ ಪಾಳಯದಲ್ಲಿ ಉತ್ಸಾಹ ಮೂಡಿಸಿದೆ.</p>.<p>ಮಹಿಳಾ ಮುಖಂಡರಲ್ಲಿ ಕ್ರಿಯಾಶೀಲವಾಗಿ ಕೆಲಸ ಮಾಡಿ ಭಾಗ್ಯನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಗೆಲುವಿಗೆ ಶ್ರಮಿಸಿದ್ದಾರೆ.</p>.<p>ಬಿಜೆಪಿ ಮುಖಂಡರು ನಾಯಕ ಅವರನ್ನು ಉತ್ಸಾಹದಿಂದ ಸ್ವಾಗತಿಸಿ ಮೆರವಣಿಗೆ ಮೂಲಕ ಬೆಂಗಳೂರಿಗೆ ಕಳುಹಿಸಿಕೊಟ್ಟರು.</p>.<p>ಓದಿ...<a href="https://www.prajavani.net/karnataka-news/karnataka-mlc-election-bjp-announced-candidate-list-no-ticekt-for-by-vijayendra-politics-939297.html" target="_blank">ಕೈತಪ್ಪಿದ ಟಿಕೆಟ್: ಸೌಜನ್ಯದಿಂದ ವರ್ತಿಸುವಂತೆ ಬೆಂಬಲಿಗರಿಗೆ ವಿಜಯೇಂದ್ರ ಮನವಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ರಾಜ್ಯ ವಿಧಾನ ಪರಿಷತ್ಗೆ ವಿಧಾನಸಭೆಯಿಂದ ಬಿಜೆಪಿ ಅಭ್ಯರ್ಥಿಯಾಗಿ ಇಲ್ಲಿನ ವಕೀಲೆ, ಮಹಿಳಾ ಪ್ರಧಾನ ಕಾರ್ಯದರ್ಶಿ, ವಕೀಲೆ ಹೇಮಲತಾ ನಾಯಕ ಅವರನ್ನು ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ.</p>.<p>ಜಿಲ್ಲೆಯಲ್ಲಿ ಪಕ್ಷ ಕಟ್ಟುವಲ್ಲಿ ದುಡಿದ ಅವರ ಶ್ರಮವನ್ನು ಗುರುತಿಸಿದ ಪಕ್ಷದ ವರಿಷ್ಠರು ಟಿಕೆಟ್ ನೀಡಿದ್ದಾರೆ.</p>.<p>ನಾಮಪತ್ರ ಸಲ್ಲಿಸಲು ವಿಶೇಷ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಿದ್ದು ಕಮಲ ಪಾಳಯದಲ್ಲಿ ಉತ್ಸಾಹ ಮೂಡಿಸಿದೆ.</p>.<p>ಮಹಿಳಾ ಮುಖಂಡರಲ್ಲಿ ಕ್ರಿಯಾಶೀಲವಾಗಿ ಕೆಲಸ ಮಾಡಿ ಭಾಗ್ಯನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಗೆಲುವಿಗೆ ಶ್ರಮಿಸಿದ್ದಾರೆ.</p>.<p>ಬಿಜೆಪಿ ಮುಖಂಡರು ನಾಯಕ ಅವರನ್ನು ಉತ್ಸಾಹದಿಂದ ಸ್ವಾಗತಿಸಿ ಮೆರವಣಿಗೆ ಮೂಲಕ ಬೆಂಗಳೂರಿಗೆ ಕಳುಹಿಸಿಕೊಟ್ಟರು.</p>.<p>ಓದಿ...<a href="https://www.prajavani.net/karnataka-news/karnataka-mlc-election-bjp-announced-candidate-list-no-ticekt-for-by-vijayendra-politics-939297.html" target="_blank">ಕೈತಪ್ಪಿದ ಟಿಕೆಟ್: ಸೌಜನ್ಯದಿಂದ ವರ್ತಿಸುವಂತೆ ಬೆಂಬಲಿಗರಿಗೆ ವಿಜಯೇಂದ್ರ ಮನವಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>