ಶುಕ್ರವಾರ, 18 ಜುಲೈ 2025
×
ADVERTISEMENT
ADVERTISEMENT

ಕೊಪ್ಪಳ | ಐದು ವರ್ಷದ ಬಳಿಕ ಪಾರ್ಕ್‌ಗೆ ಮರುಜೀವ

ಕನಕಗಿರಿ ತಾಲ್ಲೂಕಿನಲ್ಲಿ ತೋಟಗಾರಿಕಾ ತಂತ್ರಜ್ಞಾನ ಪಾರ್ಕ್ ಆರಂಭಕ್ಕೆ ಅಸ್ತು
Published : 18 ಜುಲೈ 2025, 5:10 IST
Last Updated : 18 ಜುಲೈ 2025, 5:10 IST
ಫಾಲೋ ಮಾಡಿ
Comments
ಶಿವರಾಜ ತಂಗಡಗಿ
ಶಿವರಾಜ ತಂಗಡಗಿ
ತಂತ್ರಜ್ಞಾನ ಪಾರ್ಕ್‌ನಿಂದ  ಉತ್ತರ ಕರ್ನಾಟಕದ ಜಿಲ್ಲೆಗಳ ತೋಟಗಾರಿಕಾ ಬೆಳೆಗಳಿಗೆ ಸ್ಥಳೀಯವಾಗಿಯೇ ಮಾರುಕಟ್ಟೆ ಸಂಸ್ಕರಣೆ ಮೌಲ್ಯವರ್ಧನೆ ಸಾಧ್ಯವಾಗುತ್ತದೆ.
ಕೃಷ್ಣ ಸಿ. ಉಕ್ಕುಂದ ತೋಟಗಾರಿಕಾ ಇಲಾಖೆ ಉಪನಿರ್ದೇಶಕ
ತೋಟಗಾರಿಕಾ ತಂತ್ರಜ್ಞಾನ ಪಾರ್ಕ್‌ ಆರಂಭಿಸಲು ಮಾಡಬೇಕಾದ ಕೆಲಸಗಳ ಬಗ್ಗೆ ನಿರಂತರ ಪ್ರಯುತ್ನ ನಡೆಯುತ್ತಲೇ ಇತ್ತು. ಪಾರ್ಕ್‌ ಆರಂಭದಿಂದ ರೈತರಿಗೆ ಹೆಚ್ಚು ಅನುಕೂಲವಾಗುತ್ತದೆ.
ಶಿವರಾಜ ತಂಗಡಗಿ ಜಿಲ್ಲಾ ಉಸ್ತುವಾರಿ ಸಚಿವ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT