‘ತಪ್ಪಿಸಬಹುದಾಗಿದ್ದ ಘಟನೆ ಬಗ್ಗೆ ನಿರ್ಲಕ್ಷ್ಯ ತೋರಿದ ಕಾರಣಕ್ಕಾಗಿ ಕನಕಗಿರಿ ಪೊಲೀಸ್ ಠಾಣೆಯ ಇನ್ಸ್ಟೆಕ್ಟರ್ ಪರಸಪ್ಪ ಭಜಂತ್ರಿ, ಎಎಸ್ಐ ಮಂಜುನಾಥ್, ಹೆಡ್ ಕಾನ್ಸ್ಟೆಬಲ್ಗಳಾದ ಹನುಮಂತ ಮತ್ತು ಸಂಗಪ್ಪ ಮೇಟಿ ಅವರನ್ನು ಅಮಾನತು ಮಾಡಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಶು ಗಿರಿ ಖಚಿತಪಡಿಸಿದ್ದಾರೆ.