ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಲಿಹೈದರ ಗುಂಪು ಘರ್ಷಣೆ: 25 ಜನ ಆರೋಪಿಗಳ ವಿಚಾರಣೆ

Last Updated 12 ಆಗಸ್ಟ್ 2022, 5:18 IST
ಅಕ್ಷರ ಗಾತ್ರ

ಕೊಪ್ಪಳ: ಕನಕಗಿರಿ ತಾಲ್ಲೂಕಿನ ಹುಲಿಹೈದರ ಗ್ರಾಮದಲ್ಲಿ ಗುರುವಾರ ನಡೆದ ಗುಂಪು ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ25 ಜನ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಈ ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಧರ್ಮಣ್ಣ ನಾಗೇಂದ್ರಪ್ಪ ಎಂಬುವರಿಗೆ ಹುಬ್ಬಳ್ಳಿಯಲ್ಲಿ ‌ಚಿಕಿತ್ಸೆ ನೀಡಲಾಗುತ್ತಿದೆ.

ವಶಕ್ಕೆ ಪಡೆದವರಲ್ಲಿ ಒಬ್ಬ ಕೃತ್ಯ ಎಸಗಿದ ಪ್ರಮುಖ ಆರೋಪಿ ಎಂದು ಗೊತ್ತಾಗಿದೆ. ಉಳಿದವರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಶು ಗಿರಿ ಪ್ರಜಾವಾಣಿಗೆ ತಿಳಿಸಿದರು‌. ಹುಲಿಹೈದರ ಗ್ರಾಮದ ಒಟ್ಟು 58 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT