<p><strong>ಕುಕನೂರು:</strong> ‘ನಿಜಾಮನ ಆಳ್ವಿಕೆ ವಿರುದ್ಧ ಸ್ವಾಮಿ ರಮಾನಂದ ತೀರ್ಥರಂತಹ ನಾಯಕರ ನೇತೃತ್ವದಲ್ಲಿ ವಿಮೋಚನಾ ಹೋರಾಟಗಳಲ್ಲಿ ರಕ್ತಸಿಕ್ತ ಚರಿತ್ರೆ ನಡೆದು ಇತಿಹಾಸ ಪುಟ ಸೇರಿವೆ’ ಎಂದು ಉಪನ್ಯಾಸಕ ಶರಣಪ್ಪ ಉಮಚಗಿ ಹೇಳಿದರು.</p>.<p>ಇಲ್ಲಿನ ತಹಶೀಲ್ದಾರ್ ಕಾರ್ಯಾಲಯದ ಆವರಣದಲ್ಲಿ ನಡೆದ 78ನೇ ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ತಹಶೀಲ್ದಾರ್ಎಚ್.ಪ್ರಾಣೇಶ್, ತಾಲ್ಲೂಕು ಪಂಚಾಯಿತಿ ಯೋಜನಾ ಅಧಿಕಾರಿ ಆನಂದಕುಮಾರ್, ಗ್ರೇಡ್- 2 ತಹಶೀಲ್ದಾರ್ ಮುರಳಿಧರರಾವ್ ಕುಲಕರ್ಣಿ, ಎ.ಎಚ್.ಮುತ್ತಣ್ಣ, ಅಶೋಕ ಪತ್ತಾರ, ಮೋಹನಕುಮಾರ, ಪ್ರಾಚಾರ್ಯ ಅರುಣಕುಮಾರ, ಸಿಆರ್ಪಿ ಪೀರ್ಸಾಬ್ ದಫೇದಾರ್ ಇದ್ದರು.</p>.<p>ಕಲ್ಯಾಣ ಕರ್ನಾಟಕ ಉತ್ಸವದ ಕುರಿತು ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರಾದ ಮೇಘಾ ಭೀಮನಕಟ್ಟಿ, ಪಲ್ಲವಿ ಆರೆರ್ ಭಾಷಣ ಮಾಡಿದರು. ವಿವಿಧ ಶಾಲಾ ಮಕ್ಕಳಿಂದ ದೇಶಭಕ್ತಿ ಕುರಿತು ಸಾಂಸ್ಕೃತಿಕ ನೃತ್ಯ ನೆರವೇರಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಕನೂರು:</strong> ‘ನಿಜಾಮನ ಆಳ್ವಿಕೆ ವಿರುದ್ಧ ಸ್ವಾಮಿ ರಮಾನಂದ ತೀರ್ಥರಂತಹ ನಾಯಕರ ನೇತೃತ್ವದಲ್ಲಿ ವಿಮೋಚನಾ ಹೋರಾಟಗಳಲ್ಲಿ ರಕ್ತಸಿಕ್ತ ಚರಿತ್ರೆ ನಡೆದು ಇತಿಹಾಸ ಪುಟ ಸೇರಿವೆ’ ಎಂದು ಉಪನ್ಯಾಸಕ ಶರಣಪ್ಪ ಉಮಚಗಿ ಹೇಳಿದರು.</p>.<p>ಇಲ್ಲಿನ ತಹಶೀಲ್ದಾರ್ ಕಾರ್ಯಾಲಯದ ಆವರಣದಲ್ಲಿ ನಡೆದ 78ನೇ ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ತಹಶೀಲ್ದಾರ್ಎಚ್.ಪ್ರಾಣೇಶ್, ತಾಲ್ಲೂಕು ಪಂಚಾಯಿತಿ ಯೋಜನಾ ಅಧಿಕಾರಿ ಆನಂದಕುಮಾರ್, ಗ್ರೇಡ್- 2 ತಹಶೀಲ್ದಾರ್ ಮುರಳಿಧರರಾವ್ ಕುಲಕರ್ಣಿ, ಎ.ಎಚ್.ಮುತ್ತಣ್ಣ, ಅಶೋಕ ಪತ್ತಾರ, ಮೋಹನಕುಮಾರ, ಪ್ರಾಚಾರ್ಯ ಅರುಣಕುಮಾರ, ಸಿಆರ್ಪಿ ಪೀರ್ಸಾಬ್ ದಫೇದಾರ್ ಇದ್ದರು.</p>.<p>ಕಲ್ಯಾಣ ಕರ್ನಾಟಕ ಉತ್ಸವದ ಕುರಿತು ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರಾದ ಮೇಘಾ ಭೀಮನಕಟ್ಟಿ, ಪಲ್ಲವಿ ಆರೆರ್ ಭಾಷಣ ಮಾಡಿದರು. ವಿವಿಧ ಶಾಲಾ ಮಕ್ಕಳಿಂದ ದೇಶಭಕ್ತಿ ಕುರಿತು ಸಾಂಸ್ಕೃತಿಕ ನೃತ್ಯ ನೆರವೇರಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>