ಆನೂತನ ಸಚಿವ ಸಂಪುಟದಲ್ಲಿ ಶಾಸಕರಿಗೆ ಸಚಿವ ಸ್ಥಾನದ ಜತೆಗೆ ಕೊಪ್ಪಳ ಜಿಲ್ಲಾ ಉಸ್ತವಾರಿ ಸಚಿವ ಸ್ಥಾನ ನೀಡಬೇಕು ಎಂದು ಮನವಿ ಮಾಡಿದರು. ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಚೆನ್ನಪ್ಪ ಮಳಿಗಿ, ನಗರ ಪ್ರಾಧಿಕಾರದ ಅಧ್ಯಕ್ಷ ಮಲ್ಲೇಶಪ್ಪ ಹೊಸಮನಿ, ಬಿಜೆಪಿ ನಗರ ಘಟಕ ಅಧ್ಯಕ್ಷ ಕಾಶಿನಾಥ ಚಿತ್ರಗಾರ, ಜಿ.ಪಂ ಸದಸ್ಯ ರಾಮಣ್ಣ ಚೌಡ್ಕಿ, ಬಿಜೆಪಿ ಯುವ ಮೋರ್ಚ ಜಿಲ್ಲಾಧ್ಯಕ್ಷ ಯಮನೂರ ಚೌಡ್ಕಿ, ಬಿಜೆಪಿ ಪಕ್ಷ ಮುಖಂಡ ಜೋಗದ ಹನಮಂತಪ್ಪ ನಾಯಕ, ಶರಣಯ್ಯಸ್ವಾಮಿ ಮರಳಿಮಠ, ಆರ್.ದೇವಾನಂದ ಹೇಮಂತ್ ರಾಜ್, ರಾಚಪ್ಪ ಸಿದ್ದಾಪುರ, ನಾಗರಾಜ ಚಳಿಗೇರಿ ಇದ್ದರು.