‘ಗ್ಯಾರಂಟಿ ಯೋಜನೆಗೆ ಹಣವಿಲ್ಲ ಎನ್ನುವುದು ತಪ್ಪು. ರಾಜ್ಯ ಸರ್ಕಾರದಲ್ಲಿ ಅನುದಾನವಿದ್ದು, ಬರುತ್ತದೆ. 2004ರಿಂದ ಚುನಾವಣೆ ಭ್ರಷ್ಟಾಚಾರ ಹೆಚ್ಚಾಗುತ್ತಿದೆ. ಗುತ್ತಿಗೆದಾರರು, ರಿಯಲ್ ಎಸ್ಟೇಟ್ ಮಾಡುವವರು ರಾಜಕೀಯಕ್ಕೆ ಬರುತ್ತಿದ್ದಾರೆ. ದಂಧೆ ಮಾಡುವವರು ರಾಜಕೀಯಕ್ಕೆ ಬರಬಾರದು ಎಂದು ಸಂವಿಧಾನದಲ್ಲಿ ಬರೆಯಲಾಗಿದೆ’ ಎಂದು ಹೇಳಿದರು.