ಜಲಾಶಯದ ಎಡ ಮತ್ತು ಬಲದಂಡೆ ಕಾಲುವೆ ವ್ಯಾಪ್ತಿಗೆ ಕೊಪ್ಪಳ, ರಾಯಚೂರು, ಹೊಸಪೇಟೆ, ಬಳ್ಳಾರಿ, ಆಂಧ್ರಪ್ರದೇಶ, ತೆಲಂಗಾಣದ ಹಲವಾರು ಜಿಲ್ಲೆಗಳು ಒಳಪಡುತ್ತವೆ. ಅಲ್ಲದೆ ಮೇಲ್ಮಟ್ಟದ, ಕೆಳಮಟ್ಟದ ಕಾಲುವೆಗಳು, ರಾಯಸಂಗನಬಸವಣ್ಣ ಕಾಲುವೆ,ವಿಜಯನಗರ ಕಾಲುವೆಗಳು ಸೇರಿ ಐದು ಪ್ರಮುಖ ಕಾಲುವೆಗಳಿಗೆ ನೀರು ಹಂಚಿಕೆ ಕುರಿತು ಸಭೆಯಲ್ಲಿ ಚರ್ಚಿಸಲಾಗುತ್ತದೆ.