ಒತ್ತಾಯ: ಗ್ರಾಮದ ಶಿವಾನಂದಮಠದ ಶಿವಾನಂದ ಸ್ವಾಮೀಜಿ, ನೀಲನಗೌಡ ಹೊಸ್ಮನಿ, ನಿಂಗರಾಜ ಹೊಸ್ಮನಿ, ಬಸಣ್ಣ ದಮ್ಮೂರ, ವೀರಭದ್ರಪ್ಪ ಪತ್ತಾರ, ದೇವಪ್ಪ ಆರೇರ, ಶೇಖರಗೌಡ ಪೊಲೀಸ್ಪಾಟೀಲ ಸೇರಿ ಇತರರು ಕಿಡಿಗೇಡಿಗಳು ಮಾಡಿರುವ ಕೃತ್ಯದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು. ಸರ್ಕಾರ ಹೊಸ ಮೂರ್ತಿಯ ಸ್ಥಾಪನೆಗೆ ಮುತುವರ್ಜಿ ತೋರಬೇಕು ಎಂದು ಒತ್ತಾಯಿಸಿದ್ದಾರೆ.