ಬಲ್ದೋಟಾ ಘಟಕಕ್ಕೆ ಕೇಂದ್ರ ಸರ್ಕಾರವೇ ಎಲ್ಲ ರೀತಿಯ ಅನುಮತಿ ನೀಡಿದೆ. ಮಾಲಿನ್ಯ ನಿಯಂತ್ರಣ ನಿಯಮ ಪಾಲಿಸಿದರಷ್ಟೇ ಕಾರ್ಯಚರಣೆಗೆ ಅವಕಾಶ ನೀಡುತ್ತೇವೆ. ಗವಿಮಠದ ಸ್ವಾಮೀಜಿಯನ್ನು ಭೇಟಿಯಾಗಿ ಮನವರಿಕೆ ಮಾಡಿಕೊಡುವೆ.ಎಂ.ಬಿ. ಪಾಟೀಲ ಕೈಗಾರಿಕಾ ಸಚಿವ
ಬಲ್ಡೋಟಾ ತನ್ನ ಆವರಣದಲ್ಲಿರುವ ಕೆರೆಯ ಮೂಲಸ್ವರೂಪವನ್ನು ಹಾಳು ಮಾಡಿದೆ. ಜಾನುವಾರುಗಳು ನೀರು ಕುಡಿಯಲು ಕೂಡ ಬಿಡುತ್ತಿಲ್ಲ. ಇದನ್ನು ಹೇಗೆ ಒಪ್ಪಿಕೊಳ್ಳಬೇಕು.ಹೇಮಲತಾ ನಾಯಕ ವಿಧಾನಪರಿಷತ್ ಸದಸ್ಯೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.