ಭಾನುವಾರ, 7 ಡಿಸೆಂಬರ್ 2025
×
ADVERTISEMENT
ADVERTISEMENT

ಅಕ್ರಮ ಮರಳು; ಪೊಲೀಸರು ಶಾಮೀಲು: ಹೇಮಲತಾ ನಾಯಕ ಆರೋಪ

Published : 7 ಡಿಸೆಂಬರ್ 2025, 8:03 IST
Last Updated : 7 ಡಿಸೆಂಬರ್ 2025, 8:03 IST
ಫಾಲೋ ಮಾಡಿ
Comments
ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌ಗೆ ಹಾಗೂ ಔಷಧ ಹೊರಗಡೆಯಿಂದ ತರುವಂತೆ ಚೀಟಿ ಬರೆದುಕೊಡಲಾಗುತ್ತಿದೆ. ಗರ್ಭಿಣಿಯರು ನೆಲದ ಮೇಲೆ ಕುಳಿತು ಊಟ ಮಾಡಬೇಕಾಗಿದೆ. ಡಿಎಚ್.ಒ ಹಾಗೂ ಕಿಮ್ಸ್ ನಿರ್ದೇಶಕರ ನಡುವೆ ಹೊಂದಾಣಿಕೆಯಿಲ್ಲ.
ಹೇಮಲತಾ ನಾಯಕ ವಿಧಾಪರಿಷತ್‌ ಸದಸ್ಯೆ
ಮಾನದಂಡು ಬಿಟ್ಟು ರೈತ ಬೆಳೆದ ಎಲ್ಲ ಮೆಕ್ಕಜೋಳ ಸರ್ಕಾರ ಖರೀದಿಸಬೇಕು. ಪ್ರತಿ ಜಿಲ್ಲೆಯಲ್ಲಿಯೂ ಖರೀದಿ ಕೇಂದ್ರ ಆರಂಭಿಸಬೇಕು. ಕಡಿಮೆ ಬೆಲೆಗೆ ಮಾರಾಟ ಮಾಡಿದ ರೈತರಿಗೆ ಪರಿಹಾರ ಕೊಡಬೇಕು.
ಡಾ. ಬಸವರಾಜ ಕ್ಯಾವಟರ್‌ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT