‘ಕಾರು ಅಪಘಾತವಾಗಿದೆ ಎಂದು ನಮಗೆ ಮಾಹಿತಿ ಬಂದಾಗ ಹೋಗಿ ಪರಿಶೀಲನೆ ನಡೆಸಿದೆವು. ಆಗ ಮದ್ಯ ಅಕ್ರಮ ಸಾಗಾಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಕೊಪ್ಪಳದ ದೇವಿ ಬಾರ್ನಿಂದ ಮದ್ಯ ತೆಗೆದುಕೊಂಡು ಹೋಗುತ್ತಿದ್ದ. ಆರೋಪಿ ಶ್ರೀಕಾಂತ್ ವಿರುದ್ಧ ದೂರು ದಾಖಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ’ ಎಂದು ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.