ವಿಮಾ ಕಂಪನಿಯ ನಿಯಮದ ಬಗ್ಗೆ ನಮ್ಮ ಇಲಾಖೆಯ ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. ಆ ಕಂಪನಿಯವರ ಜೊತೆ ಚರ್ಚಿಸುವುದಾಗಿ ತಿಳಿಸಿದ್ದಾರೆ. ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು.
-ರುದ್ರೇಶಪ್ಪ ಟಿ.ಎಸ್. ಜಂಟಿ ಕೃಷಿ ನಿರ್ದೇಶಕ ಕೊಪ್ಪಳ
ಶಿವರಾಜ ತಂಗಡಗಿ
ಸಂಕಷ್ಟಕ್ಕೆ ಸಿಲುಕಿದ ರೈತರಿಗೆ ನೆರವಾಗದೇ ಹೋದರೆ ಆ ವಿಮಾ ಕಂಪನಿ ಜೊತೆ ಯಾಕೆ ವಿಮೆ ಮಾಡಿಸಬೇಕು. ಈ ಕುರಿತು ಅಧಿಕಾರಿಗಳು ಆದಷ್ಟು ಬೇಗನೆ ಕ್ರಮ ವಹಿಸಬೇಕು.