ಸಂಸದ ಕರಡಿ ಸಂಗಣ್ಣ, ಶಾಸಕ ಕೆ.ರಾಘವೇಂದ್ರ ಹಿಟ್ನಾಳ್, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾ ಪಂಚಾಯಿತಿಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್, ಪಾಲಿಕ್ಲಿನಿಕ್ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ. ಅಶೋಕ್ ಎಸ್. ಘೋಣಸಗಿ, ಕೊಪ್ಪಳ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಸಹಾಯಕ ನಿರ್ದೇಶಕ ಡಾ.ಯಮನಪ್ಪ ಬಿ.ಕೆ. ಇದ್ದರು.