ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಆರ್.ಜಿ.ನಾಡಗೀರ ಅಧ್ಯಕ್ಷತೆ ವಹಿಸಿದ್ದರು. ಐಎಎಸ್ ಪ್ರೋಬೆಷನರಿ ಅಧಿಕಾರಿ ಅಕ್ಷಯ್ ಶ್ರೀಧರ್, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಅಧೀಕ್ಷಕ ಬಸವರಾಜ, ಭಾರತಿಯ ಸೇವಾದಳ ಕಾರ್ಯದರ್ಶಿ ದ್ಯಾಮಣ್ಣ ಚಿಲವಾಡಗಿ, ರಾಜೇಶ ಕಟಗಿಹಳ್ಳಿ, ವೃತ್ತ ನಿರೀಕ್ಷಕ ಶಿವಾನಂದ ವಾಲೀಕರ, ಭಾರತಿಯ ಸೇವಾದಳದ ಬಸವನಗೌಡ ಇದ್ದರು.