ಸೋಮವಾರ, 24 ನವೆಂಬರ್ 2025
×
ADVERTISEMENT
ADVERTISEMENT

ಕೊಪ್ಪಳ | ಕಾರ್ಖಾನೆಗಳ ವಿಸ್ತರಣೆಗೆ ವಿರೋಧ: ಗಾಂಧಿ ಬಳಗದ ಮೌನ ಉಪವಾಸ ಸತ್ಯಾಗ್ರಹ

Published : 24 ನವೆಂಬರ್ 2025, 7:15 IST
Last Updated : 24 ನವೆಂಬರ್ 2025, 7:15 IST
ಫಾಲೋ ಮಾಡಿ
Comments
ಗಾಂಧೀಜಿ ಬ್ರಿಟಿಷರನ್ನು ಓಡಿಸಲು ಯಾವುದೇ ಶಸ್ತ್ರಾಸ್ತ್ರಗಳನ್ನು ಹಿಡಿಯಲಿಲ್ಲ. ಅವರು ಅಹಿಂಸಾ ಅಸ್ತ್ರದಿಂದ ಬ್ರಿಟಿಷರು ಕಾಲು ಕೀಳುವಂತೆ ಹೋರಾಡಿದರು. ನಮ್ಮ ಹೋರಾಟವೂ ಶಾಂತಿಯುತವಾಗಿಯೇ ಇರುತ್ತದೆ.
ಅಲ್ಲಮಪ್ರಭು ಬೆಟ್ಟದೂರು ಜಂಟಿ ಕ್ರಿಯಾ ವೇದಿಕೆ ಪ್ರಧಾನ ಸಂಚಾಲಕ  
ದೊಡ್ಡ ಕೈಗಾರಿಕೆಗಳು ಪರಿಸರ ಮಾಲಿನ್ಯದ ಬಗ್ಗೆ ತಲೆ ಕೆಡಿಸಿಕೊಳ್ಳುವುದು. ನವೀನ ತಂತ್ರಜ್ಞಾನ ಇದ್ದರೂ ಅಳವಡಿಸಿಕೊಳ್ಳುವುದಿಲ್ಲ. ಜನಬೆಂಬಲ ಇರುವ ಚಳವಳಿ ಹೆಚ್ಚಾಗಬೇಕು.
ಬಸವರಾಜ ಸವಡಿ ಗಾಂಧಿ ಬಳಗದ ಪ್ರಮುಖರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT