‘ಗ್ಯಾರಂಟಿಗಳಿಗೆ ಷರತ್ತುಗಳನ್ನು ವಿಧಿಸಲಾಗುತ್ತದೆ ಎಂದು ಹೇಳಲಾಗುತ್ತದೆ. ಗ್ಯಾರಂಟಿ ಜಾರಿಯಾಗುವ ತನಕ ಕಾದು ಆ ಮೇಲೆ ವಿರೋಧ ಪಕ್ಷಗಳು ಮಾತನಾಡಲಿ. ಬಿಜೆಪಿಗೆ ಚುನಾವಣೆಯಲ್ಲಿ ಮತದಾರರು ಬುದ್ಧಿ ಕಲಿಸಿದ್ದಾರೆ. ಮುಂದೆಯೂ ಕಲಿಸುತ್ತಾರೆ. ಈಗ ರಾಜ್ಯದ ಜನ, ಲೋಕಸಭಾ ಚುನಾವಣೆಯಲ್ಲಿ ದೇಶದ ಜನ ತಕ್ಕ ಪಾಠ ಕಲಿಸಿ ಬಿಜೆಪಿಯನ್ನು ಮನೆಗೆ ಕಳುಹಿಸುತ್ತಾರೆ’ ಎಂದರು.