‘ಕಿರುತೆರೆ ನಟ, ನಟಿಯರು ನಟಿಸುತ್ತಿದ್ದಾರೆ. ನಟಿ ನಿಶ್ಚಿತಾ ಶೆಟ್ಟಿ, ಹೈದರಾಬಾದ್ನ ಶರತ್, ರಾಯಚೂರಿನ ಧೀರೇಂದ್ರ, ಪದ್ಮಕಲಾ, ಸುರೇಶ ಹಾವೇರಿ ನಟಿಸುತ್ತಿದ್ದಾರೆ. ಮೆಣೇದಾಳ ದೇಸಾಯಿ ಮನೆತನದ ಧನಶ್ರೀ ದೇವಿ ಗೌರವ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇಲ್ಲಿ ಚಿತ್ರೀಕರಣ ಮುಗಿಸಿಕೊಂಡು ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ಶೂಟಿಂಗ್ ನಡೆಸಲಿದ್ದೇವೆ’ ಎಂದು ಅವರು ಹೇಳಿದರು.