ಲೇಖಕಿ ಜ್ಯೋತಿ ಹಿಟ್ನಾಳ ಮಾತನಾಡಿ,‘ಮುಟ್ಟಿನ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡುವಾಗ ಬಹಳಷ್ಟು ವಿಷಯಗಳು ತಿಳಿದುಬಂದವು. ಅದನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಲು ನಿರ್ಧರಿಸದಾಗ ಇಡೀ ನಾಡಿನ ಪ್ರಖ್ಯಾತ
ಬರಹಗಾರರು, ಸಾಮಾಜಿಕ ಕಾರ್ಯಕರ್ತರು ತಮ್ಮ ಬರಹಗಳನ್ನು ನೀಡಿ ಪ್ರೋತ್ಸಾಹಿಸಿದರು. ಇದನ್ನು ನಮ್ಮ ಜಿಲ್ಲೆಯಲ್ಲಿ ಬಿಡುಗಡೆಗೊಳಿಸುತ್ತಿರುವುದು ನಿಜಕ್ಕೂ ಖುಷಿ ಕೊಟ್ಟಿದೆ’ ಎಂದರು.