ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಶ್ರೀಶೈಲ ಸೋಮನಕಟ್ಟಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ.ಜಯರಾಮ ಚವ್ಹಾಣ, ಸಬ್ ಇನ್ಸ್ಪೆಕ್ಟರ್ ತಿಮ್ಮಣ್ಣ ನಾಯಕ, ಜೆಸ್ಕಾಂ ಎಂಜಿನಿಯರ್ ಸುನಿಲ್, ಡಯಟ್ ಉಪನ್ಯಾಸಕ ವೆಂಕಟೇಶ್ ಕೊಂಕಲ್, ಧರ್ಮಕುಮಾರ ಕಂಬಳಿ ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿ ಸಭೆಯಲ್ಲಿ ಇದ್ದರು. ಶರಣಪ್ಪ ತೆಮ್ಮಿನಾಳ ನಿರೂಪಿಸಿದರು. ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿ ಸಭೆಯಲ್ಲಿ ಇದ್ದರು.