<p><strong>ಯಲಬುರ್ಗಾ:</strong> ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿ ಮೂರನೇ ವರ್ಷದ ಕಲ್ಲೂರು ಕ್ರಿಕೆಟ್ ಪ್ರೀಮಿಯರ್ ಲೀಗ್ ಟೂರ್ನಿಗೆ ಚಾಲನೆ ನೀಡಲಾಯಿತು.</p>.<p>ಚಾಲನೆ ನೀಡಿದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾಗಯ್ಯ ಗುರುಮಠ ಮಾತನಾಡಿ, ‘ಗ್ರಾಮೀಣ ಪ್ರದೇಶದಲ್ಲಿಯೇ ಟೂರ್ನಿಗಳನ್ನು ಆಯೋಜಿಸುತ್ತಿರುವುದು ಸಂತಸದ ಸಂಗತಿಯಾಗಿದೆ. ಯುವಕರು ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ಆರೋಗ್ಯ ಸುಧಾರಣೆ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸಿ ಕೊಳ್ಳಲು ಮುಂದಾಗಬೇಕು’ ಎಂದರು.</p>.<p>ಸಂಘಟಕ ಕಲ್ಲಪ್ಪ ಕರಮುಡಿ ಮಾತನಾಡಿ, ಪ್ರತಿ ವರ್ಷ ಗ್ರಾಮದಲ್ಲಿ ಟೂರ್ನಿಯನ್ನು ಆಯೋಜಿಸುವ ಮೂಲಕ ಯುವಕರು ಕ್ರೀಡಾಕೂಟದಲ್ಲಿ ಹೆಚ್ಚು ತೊಡಗಿಸಿಕೊಳ್ಳುವಂತೆ ಮಾಡಲಾಗುತ್ತಿದೆ ಎಂದರು.</p>.<p>ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಸವರಾಜ ಮೆಣಸಿನಕಾಯಿ, ಗುತ್ತಿಗೆದಾರ ಬಸವರಾಜ ಮ್ಯಾಗೇರಿ ಸೇರಿ ಅನೇಕರು ಮಾತನಾಡಿದರು.</p>.<p>ಪ್ರಭು ಬೆಣಕಲ್ಲ, ಕಲ್ಲಪ್ಪ ಈಳಿಗೇರ, ಅಭಿ ತೊಂಡಿಹಾಳ, ಪ್ರಕಾಶ ಕಟಿಗಿಹಳ್ಳಿ, ಮಂಜುನಾಥ ಕರಮುಡಿ, ವೀರೇಶ ತೋಟದ, ವಿಶ್ವನಾಥ ಸಂಗನಾಳಮಠ, ದೊಡ್ಡೇಶ ಹೂಗಾರ, ನಿಂಗಪ್ಪ ದ್ಯಾಂಪೂರ, ಕಲ್ಲೇಶ ಹೂಗಾರ, ಮರ್ತುಜಾಸಾಬ, ಕಲ್ಲೇಶ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-35-647782754</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ:</strong> ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿ ಮೂರನೇ ವರ್ಷದ ಕಲ್ಲೂರು ಕ್ರಿಕೆಟ್ ಪ್ರೀಮಿಯರ್ ಲೀಗ್ ಟೂರ್ನಿಗೆ ಚಾಲನೆ ನೀಡಲಾಯಿತು.</p>.<p>ಚಾಲನೆ ನೀಡಿದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾಗಯ್ಯ ಗುರುಮಠ ಮಾತನಾಡಿ, ‘ಗ್ರಾಮೀಣ ಪ್ರದೇಶದಲ್ಲಿಯೇ ಟೂರ್ನಿಗಳನ್ನು ಆಯೋಜಿಸುತ್ತಿರುವುದು ಸಂತಸದ ಸಂಗತಿಯಾಗಿದೆ. ಯುವಕರು ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ಆರೋಗ್ಯ ಸುಧಾರಣೆ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸಿ ಕೊಳ್ಳಲು ಮುಂದಾಗಬೇಕು’ ಎಂದರು.</p>.<p>ಸಂಘಟಕ ಕಲ್ಲಪ್ಪ ಕರಮುಡಿ ಮಾತನಾಡಿ, ಪ್ರತಿ ವರ್ಷ ಗ್ರಾಮದಲ್ಲಿ ಟೂರ್ನಿಯನ್ನು ಆಯೋಜಿಸುವ ಮೂಲಕ ಯುವಕರು ಕ್ರೀಡಾಕೂಟದಲ್ಲಿ ಹೆಚ್ಚು ತೊಡಗಿಸಿಕೊಳ್ಳುವಂತೆ ಮಾಡಲಾಗುತ್ತಿದೆ ಎಂದರು.</p>.<p>ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಸವರಾಜ ಮೆಣಸಿನಕಾಯಿ, ಗುತ್ತಿಗೆದಾರ ಬಸವರಾಜ ಮ್ಯಾಗೇರಿ ಸೇರಿ ಅನೇಕರು ಮಾತನಾಡಿದರು.</p>.<p>ಪ್ರಭು ಬೆಣಕಲ್ಲ, ಕಲ್ಲಪ್ಪ ಈಳಿಗೇರ, ಅಭಿ ತೊಂಡಿಹಾಳ, ಪ್ರಕಾಶ ಕಟಿಗಿಹಳ್ಳಿ, ಮಂಜುನಾಥ ಕರಮುಡಿ, ವೀರೇಶ ತೋಟದ, ವಿಶ್ವನಾಥ ಸಂಗನಾಳಮಠ, ದೊಡ್ಡೇಶ ಹೂಗಾರ, ನಿಂಗಪ್ಪ ದ್ಯಾಂಪೂರ, ಕಲ್ಲೇಶ ಹೂಗಾರ, ಮರ್ತುಜಾಸಾಬ, ಕಲ್ಲೇಶ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-35-647782754</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>