<p><strong>ಕನಕಗಿರಿ</strong>: ಪಟ್ಟಣದ ವಿವಿಧ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ಶುಕ್ರವಾರ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲಾಯಿತು.</p>.<p>ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರ್ಕಾರಿ ಪ್ರೌಢ ಶಾಲೆಯಲ್ಲಿ ಪ್ರಭಾರ ಪ್ರಾಂಶುಪಾಲ ಮಾರೆಪ್ಪ ಹಾಗೂ ಉಪ ಪ್ರಾಂಶುಪಾಲ ಜಗದೀಶ ಹಾದಿಮನಿ ಅವರು ಧ್ವಜಾರೋಹಣ ನೆರವೇರಿಸಿದರು.</p>.<p>ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕ ದಾದಪೀರ, ಪಿಯು ಕಾಲೇಜು ಉಪನ್ಯಾಸಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಇಮಾಮಸಾಹೇಬ್ ಹಡಗಲಿ, ಶಿಕ್ಷಕರಾದ ಸೈಫುಲ್, ಶಂಕ್ರಪ್ಪ ಸೋಮನಕಟ್ಟಿ, ತಿಪ್ಪಮ್ಮ, ಶಾಮೀದಸಾಬ, ಪ್ರಭುಲಿಂಗ, ಮಂಜುಳಾ ಮೇಟಿ ಹಾಗೂ ಜಿ.ಎಸ್.ಸುಮಾ ಇದ್ದರು.</p>.<p>ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರಸ್ವಾಮಿ ಕಲುಬಾಗಿಲಮಠ ಹಾಗೂ ನಿಕಟಪೂರ್ವ ಅಧ್ಯಕ್ಷ ರೆಡ್ಡಿಶ್ರೀನಿವಾಸ ಅವರು ಧ್ವಜಾರೋಹಣ ನೆರವೇರಿಸಿದರು.</p>.<p>ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಶರಣಬಸಪ್ಪ ಭತ್ತದ ಮಾತನಾಡಿದರು. ವಿವಿಧ ಘಟಕಗಳ ಅಧ್ಯಕ್ಷರು ಹಾಗೂ ಮುಖಂಡರು ಇದ್ದರು.</p>.<p>ಇಲ್ಲಿನ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಇಒ ಕಾವ್ಯಾರಾಣಿ ಅವರು ಧ್ವಜಾರೋಹಣ ನೆರವೇರಿಸಿದರು. ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.</p>.<p>ಪಟ್ಟಣದ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಭಾರ ಮುಖ್ಯಶಿಕ್ಷಕ ಪರಸಪ್ಪ ಹೊರಪೇಟೆ, ಶಿಕ್ಷಕರಾದ ವಿಮಲಬಾಯಿ ಜೋಷಿ, ತುಳಸಿ ಹಾಗೂ ಜ್ಯೋತಿ ಮ್ಯಾಗೇರಿ ಇದ್ದರು.</p>.<p>ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಮಹಾಂತೇಶ ಸಜ್ಜನ್, ಎಸ್.ಸಿ ಮೋರ್ಚಾ ಅಧ್ಯಕ್ಷ ಸಣ್ಣ ಕನಕಪ್ಪ, ಪ್ರಮುಖರಾದ ಸುರೇಶ ಗುಗ್ಗಳಶೆಟ್ಟಿ ವಾಗೀಶ ಹಿರೇಮಠ, ಹನುಮಂತಪ್ಪ ಬಸರಿಗಿಡದ ಹಾಗೂ ತಿಪ್ಪಣ್ಣ ಮಡಿವಾಳರ ಇದ್ದರು.</p>.<p>ದ್ಯಾಮವ್ವನಗುಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಕನಕಪ್ಪ, ಮುಖ್ಯಶಿಕ್ಷಕಿ ನಾಗರತ್ನ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಶಂಶಾದಬೇಗ್ಂ, ಶಿಕ್ಷಕರಾದ ಗೌರಮ್ಮ, ಹಾಲವ್ವ ರಾಥೋಡ ಹಾಗೂ ಎಸ್ಡಿಎಂಸಿ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಗಿರಿ</strong>: ಪಟ್ಟಣದ ವಿವಿಧ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ಶುಕ್ರವಾರ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲಾಯಿತು.</p>.<p>ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರ್ಕಾರಿ ಪ್ರೌಢ ಶಾಲೆಯಲ್ಲಿ ಪ್ರಭಾರ ಪ್ರಾಂಶುಪಾಲ ಮಾರೆಪ್ಪ ಹಾಗೂ ಉಪ ಪ್ರಾಂಶುಪಾಲ ಜಗದೀಶ ಹಾದಿಮನಿ ಅವರು ಧ್ವಜಾರೋಹಣ ನೆರವೇರಿಸಿದರು.</p>.<p>ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕ ದಾದಪೀರ, ಪಿಯು ಕಾಲೇಜು ಉಪನ್ಯಾಸಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಇಮಾಮಸಾಹೇಬ್ ಹಡಗಲಿ, ಶಿಕ್ಷಕರಾದ ಸೈಫುಲ್, ಶಂಕ್ರಪ್ಪ ಸೋಮನಕಟ್ಟಿ, ತಿಪ್ಪಮ್ಮ, ಶಾಮೀದಸಾಬ, ಪ್ರಭುಲಿಂಗ, ಮಂಜುಳಾ ಮೇಟಿ ಹಾಗೂ ಜಿ.ಎಸ್.ಸುಮಾ ಇದ್ದರು.</p>.<p>ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರಸ್ವಾಮಿ ಕಲುಬಾಗಿಲಮಠ ಹಾಗೂ ನಿಕಟಪೂರ್ವ ಅಧ್ಯಕ್ಷ ರೆಡ್ಡಿಶ್ರೀನಿವಾಸ ಅವರು ಧ್ವಜಾರೋಹಣ ನೆರವೇರಿಸಿದರು.</p>.<p>ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಶರಣಬಸಪ್ಪ ಭತ್ತದ ಮಾತನಾಡಿದರು. ವಿವಿಧ ಘಟಕಗಳ ಅಧ್ಯಕ್ಷರು ಹಾಗೂ ಮುಖಂಡರು ಇದ್ದರು.</p>.<p>ಇಲ್ಲಿನ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಇಒ ಕಾವ್ಯಾರಾಣಿ ಅವರು ಧ್ವಜಾರೋಹಣ ನೆರವೇರಿಸಿದರು. ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.</p>.<p>ಪಟ್ಟಣದ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಭಾರ ಮುಖ್ಯಶಿಕ್ಷಕ ಪರಸಪ್ಪ ಹೊರಪೇಟೆ, ಶಿಕ್ಷಕರಾದ ವಿಮಲಬಾಯಿ ಜೋಷಿ, ತುಳಸಿ ಹಾಗೂ ಜ್ಯೋತಿ ಮ್ಯಾಗೇರಿ ಇದ್ದರು.</p>.<p>ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಮಹಾಂತೇಶ ಸಜ್ಜನ್, ಎಸ್.ಸಿ ಮೋರ್ಚಾ ಅಧ್ಯಕ್ಷ ಸಣ್ಣ ಕನಕಪ್ಪ, ಪ್ರಮುಖರಾದ ಸುರೇಶ ಗುಗ್ಗಳಶೆಟ್ಟಿ ವಾಗೀಶ ಹಿರೇಮಠ, ಹನುಮಂತಪ್ಪ ಬಸರಿಗಿಡದ ಹಾಗೂ ತಿಪ್ಪಣ್ಣ ಮಡಿವಾಳರ ಇದ್ದರು.</p>.<p>ದ್ಯಾಮವ್ವನಗುಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಕನಕಪ್ಪ, ಮುಖ್ಯಶಿಕ್ಷಕಿ ನಾಗರತ್ನ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಶಂಶಾದಬೇಗ್ಂ, ಶಿಕ್ಷಕರಾದ ಗೌರಮ್ಮ, ಹಾಲವ್ವ ರಾಥೋಡ ಹಾಗೂ ಎಸ್ಡಿಎಂಸಿ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>