ಹಾಲುಮತ ಸಮಾಜದ ಮುಖಂಡ ವೀರನಗೌಡ ಪೊಲೀಸ್ ಪಾಟೀಲ, ಗಣ್ಯರಾದ ಬಸಲಿಂಗಪ್ಪ ಭೂತೆ, ಸಿ.ಎಚ್.ಪೊಲೀಸ್ ಪಾಟೀಲ, ಕಳಕಪ್ಪ ಕಂಬಳಿ, ವೀರಣ್ಣ ಹುಬ್ಬಳ್ಳಿ, ಬಸವರಾಜ ಉಳ್ಳಾಗಡ್ಡಿ, ಕೆರಿಬಸಪ್ಪ ನಿಡಗುಂದಿ, ಪಟ್ಟಣ ಪಂಚಾಯಿತಿ ಸದಸ್ಯ ರೇವಣಪ್ಪ ಹಿರೇಕುರುಬರ, ಸ್ಥಾಯಿ ಸಮಿತಿ ಅಧ್ಯಕ್ಷ ವಸಂತ, ಉಪಾಧ್ಯಕ್ಷೆ ಶಾಂತಾ ಮಾಟೂರ, ದೊಡ್ಡಯ್ಯ ಗುರುವಿನ, ಪ್ರಾಚಾರ್ಯ ಶಿವರಾಜ ಗುರಿಕಾರ, ಶಿವು ರಾಜೂರ, ಈಶ್ವರ ಅಟಮಾಳಗಿ, ಬಸವರಾಜ ಒಂಟೆಲಿ, ಹನಮಂತಪ್ಪ ಹನಮಾಪುರ ಹಾಗೂ ರಾಮಣ್ಣ ಸಾಲಭಾವಿ ಇದ್ದರು.