<p>ಕನಕಗಿರಿ: ಪಟ್ಟಣದಲ್ಲಿ ಆಧಾರ ಕಾರ್ಡ್ ಕೇಂದ್ರಗಳನ್ನು ತೆರೆಯುವಂತೆ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಒತ್ತಾಯಿಸಿದರು.</p>.<p>ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಸಮಿತಿ ಸದಸ್ಯ ನಾಗೇಶ ಬಡಿಗೇರ ಮಾತನಾಡಿ, ‘ಪಟ್ಟಣದ ಉಪ ತಹಶೀಲ್ದಾರ್ ಕಚೇರಿ ಹೊರತು ಪಡಿಸಿ ಬೇರೆ ಎಲ್ಲೂ ಆಧಾರ ಕಾರ್ಡ್ ಕೇಂದ್ರವಿಲ್ಲ. ಹೀಗಾಗಿ ವಿದ್ಯಾರ್ಥಿಗಳು, ಜನರು ಪರದಾಡುತ್ತಿದ್ದಾರೆ’ ಎಂದರು.</p>.<p>‘ಜನರು ದಿನದ ಕೂಲಿ ಕೆಲಸ ಬಿಟ್ಟು ಬೆಳಿಗ್ಗೆ 5ಕ್ಕೆ ಕಚೇರಿ ಮುಂದೆ ಕುಳಿತು ಪಾಳಿಗಾಗಿ ಕಾಯುವಂತಾಗಿದೆ. ಶೀಘ್ರ ಬೇರೆ ಕಡೆಗಳಲ್ಲೂ ಆಧಾರಕಾರ್ಡ್ ಕೇಂದ್ರಗಳನ್ನು ತೆರೆಯಬೇಕು’ ಎಂದು ಒತ್ತಾಯಿಸಿದರು.</p>.<p>ಪ್ರಗತಿಪರ ಸಂಘಟನೆಗಳ ತಾಲ್ಲೂಕು ಅಧ್ಯಕ್ಷ ಪಾಮಣ್ಣ ಅರಳಿಗನೂರು, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಚಂದ್ರಶೇಖರ ಸೂಡಿ, ರಮೇಶ ಮಹಾದೇವಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-35-2112037859</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಗಿರಿ: ಪಟ್ಟಣದಲ್ಲಿ ಆಧಾರ ಕಾರ್ಡ್ ಕೇಂದ್ರಗಳನ್ನು ತೆರೆಯುವಂತೆ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಒತ್ತಾಯಿಸಿದರು.</p>.<p>ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಸಮಿತಿ ಸದಸ್ಯ ನಾಗೇಶ ಬಡಿಗೇರ ಮಾತನಾಡಿ, ‘ಪಟ್ಟಣದ ಉಪ ತಹಶೀಲ್ದಾರ್ ಕಚೇರಿ ಹೊರತು ಪಡಿಸಿ ಬೇರೆ ಎಲ್ಲೂ ಆಧಾರ ಕಾರ್ಡ್ ಕೇಂದ್ರವಿಲ್ಲ. ಹೀಗಾಗಿ ವಿದ್ಯಾರ್ಥಿಗಳು, ಜನರು ಪರದಾಡುತ್ತಿದ್ದಾರೆ’ ಎಂದರು.</p>.<p>‘ಜನರು ದಿನದ ಕೂಲಿ ಕೆಲಸ ಬಿಟ್ಟು ಬೆಳಿಗ್ಗೆ 5ಕ್ಕೆ ಕಚೇರಿ ಮುಂದೆ ಕುಳಿತು ಪಾಳಿಗಾಗಿ ಕಾಯುವಂತಾಗಿದೆ. ಶೀಘ್ರ ಬೇರೆ ಕಡೆಗಳಲ್ಲೂ ಆಧಾರಕಾರ್ಡ್ ಕೇಂದ್ರಗಳನ್ನು ತೆರೆಯಬೇಕು’ ಎಂದು ಒತ್ತಾಯಿಸಿದರು.</p>.<p>ಪ್ರಗತಿಪರ ಸಂಘಟನೆಗಳ ತಾಲ್ಲೂಕು ಅಧ್ಯಕ್ಷ ಪಾಮಣ್ಣ ಅರಳಿಗನೂರು, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಚಂದ್ರಶೇಖರ ಸೂಡಿ, ರಮೇಶ ಮಹಾದೇವಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-35-2112037859</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>