ಬಹು ವರ್ಷಗಳ ಬೇಡಿಕೆಯಾಗಿದ್ದ ಕನಕಗಿರಿ ತಾಲ್ಲೂಕು ರಚನೆಯಾಗಿರುವುದು ಸಂತಸ ತಂದಿದೆ ಆದಷ್ಟು ಬೇಗನೆ ವಿವಿಧ ಕಚೇರಿಗಳನ್ನು ಆರಂಭಿಸಿ ಜನರಿಗೆ ಅಲೆದಾಟ ತಪ್ಪಿಸಬೇಕು.
ರವಿ ಬಲಿಜ ಸ್ಥಳೀಯರು ಕನಕಗಿರಿ
ಸಮನಾಂತರ ಜಲಾಶಯಗಳ ನಿರ್ಮಾಣಕ್ಕೆ ಸರ್ಕಾರ ಒತ್ತು ನೀಡಬೇಕು. ನೀರಾವರಿಯಾದರೆ ಮಾತ್ರ ಈ ಪ್ರದೇಶ ಅಭಿವೃದ್ಧಿಯಾಗುತ್ತದೆ ಸರ್ಕಾರ ಬಜೆಟ್ನಲ್ಲಿ ಜಲಾಶಯ ನಿರ್ಮಾಣಕ್ಕೆ ಅನುದಾನ ನೀಡಬೇಕು.
ವಿಶ್ವನಾಥ ಕೋರಿಶೆಟ್ಟರ್ ಸ್ಥಳೀಯರು
ಕನಕಗಿರಿ ಅಭಿವೃದ್ಧಿ ಪ್ರಾಧಿಕಾರ ತೋಟಗಾರಿಕಾ ಟೆಕ್ನಾಲಜಿ ಪಾರ್ಕ್ ಯೋಜನೆ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುತ್ತಿದೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೂ ಕೊಡುವಂತೆ ಪ್ರಸ್ತಾವ ಸಲ್ಲಿಸಿದ್ದೇನೆ.