<p>ಕನಕಗಿರಿ: ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬಸವೇಶ್ವರ, ಆದಿ ಶಂಕರಾಚಾರ್ಯ, ಭಗೀರಥ ಹಾಗೂ ಗೌತಮ ಬುದ್ದ ಜಯಂತಿಗಳ ಅಂಗವಾಗಿ ಶುಕ್ರವಾರ ಪೂರ್ವಭಾವಿ ಸಭೆ ಜರುಗಿತು.</p>.<p>ಗ್ರೇಡ್-2 ತಹಶೀಲ್ದಾರ್ ಮಹಾಂತಗೌಡ ಮಾತನಾಡಿ, ‘ಮಹನೀಯರ ಜಯಂತಿಗಳು ಜಾತಿಗೆ ಸೀಮಿತವಾಗಿಲ್ಲ. ಅವರು ನಾಡಿನ ಪ್ರತಿಯೊಬ್ಬರ ಮನ ಮನೆಗಳಲ್ಲಿದ್ದಾರೆ. ಪ್ರತಿ ಮಹನೀಯರ ಜಯಂತಿಗಳಲ್ಲಿ ಎಲ್ಲಾ ವರ್ಗದ ಜನರು ಭಾಗವಹಿಸುವ ಪ್ರವೃತ್ತಿ ಬೆಳಸಿಕೊಳ್ಳಬೇಕು’ ಎಂದರು.</p>.<p>ಪೂರ್ವಭಾವಿ ಸಭೆಗೆ ಗೈರು ಹಾಜರಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುವುದು ಎಂದರು.</p>.<p>ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿರುಪಾಕ್ಷಯ್ಯ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ, ಪಟ್ಟಣ ಪಂಚಾಯಿತಿ ಸದಸ್ಯ ಶೇಷಪ್ಪ ಪೂಜಾರ, ಮುಖಂಡರಾದ ಶರಣಬಸಪ್ಪ ಭತ್ತದ, ಮಹಾಂತೇಶ ಸಜ್ಜನ, ಸಣ್ಣ ಕನಕಪ್ಪ, ಕೆ.ಎಚ್ ಕುಲಕರ್ಣಿ, ವಾಗೇಶ ಹಿರೇಮಠ, ನಾಗೇಶ ಉಪ್ಪಾರ, ಶ್ರೀನಿವಾಸ ಅಯ್ಯರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-35-1897076652</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಗಿರಿ: ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬಸವೇಶ್ವರ, ಆದಿ ಶಂಕರಾಚಾರ್ಯ, ಭಗೀರಥ ಹಾಗೂ ಗೌತಮ ಬುದ್ದ ಜಯಂತಿಗಳ ಅಂಗವಾಗಿ ಶುಕ್ರವಾರ ಪೂರ್ವಭಾವಿ ಸಭೆ ಜರುಗಿತು.</p>.<p>ಗ್ರೇಡ್-2 ತಹಶೀಲ್ದಾರ್ ಮಹಾಂತಗೌಡ ಮಾತನಾಡಿ, ‘ಮಹನೀಯರ ಜಯಂತಿಗಳು ಜಾತಿಗೆ ಸೀಮಿತವಾಗಿಲ್ಲ. ಅವರು ನಾಡಿನ ಪ್ರತಿಯೊಬ್ಬರ ಮನ ಮನೆಗಳಲ್ಲಿದ್ದಾರೆ. ಪ್ರತಿ ಮಹನೀಯರ ಜಯಂತಿಗಳಲ್ಲಿ ಎಲ್ಲಾ ವರ್ಗದ ಜನರು ಭಾಗವಹಿಸುವ ಪ್ರವೃತ್ತಿ ಬೆಳಸಿಕೊಳ್ಳಬೇಕು’ ಎಂದರು.</p>.<p>ಪೂರ್ವಭಾವಿ ಸಭೆಗೆ ಗೈರು ಹಾಜರಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುವುದು ಎಂದರು.</p>.<p>ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿರುಪಾಕ್ಷಯ್ಯ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ, ಪಟ್ಟಣ ಪಂಚಾಯಿತಿ ಸದಸ್ಯ ಶೇಷಪ್ಪ ಪೂಜಾರ, ಮುಖಂಡರಾದ ಶರಣಬಸಪ್ಪ ಭತ್ತದ, ಮಹಾಂತೇಶ ಸಜ್ಜನ, ಸಣ್ಣ ಕನಕಪ್ಪ, ಕೆ.ಎಚ್ ಕುಲಕರ್ಣಿ, ವಾಗೇಶ ಹಿರೇಮಠ, ನಾಗೇಶ ಉಪ್ಪಾರ, ಶ್ರೀನಿವಾಸ ಅಯ್ಯರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-35-1897076652</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>