<p>ಕನಕಗಿರಿ: ಮೃತಪಟ್ಟ ಜಮೀನು ಮಾಲೀಕರ 2073 ಪಹಣಿಗಳ ವಾರಸುದಾರರು ತಮ್ಮ ಹೆಸರು ಸೇರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ತಹಶೀಲ್ದಾರ್ ವಿಶ್ವನಾಥ ಮುರುಡಿ ತಿಳಿಸಿದರು. ಇ-ಪೌತಿ ಆಂದೋಲನದಡಿ ತಾಲ್ಲೂಕಿನಲ್ಲಿ ಒಟ್ಟು 4,853 ಪೋತಿ ಪ್ರಕರಣಗಳ ಪೈಕಿ 2073 ಪಹಣಿಗಳು ಇನ್ನೂ ಮೃತರ ಹೆಸರಿನಲ್ಲಿವೆ. ಈ ಪಹಣಿಗಳನ್ನು ಉಚಿತವಾಗಿ ವಾರಸುದಾರರ ಹೆಸರಿಗೆ ಬದಲಾಯಿಸಿಕೊಡಲಾಗುತ್ತಿದೆ.</p>.<p>ವಾರಸುದಾರರು ಮೃತರ ಮರಣ ಪ್ರಮಾಣಪತ್ರ, ವಂಶವೃಕ್ಷ, ಆಧಾರ್ ಕಾರ್ಡ್ ಸಮೇತ ಗ್ರಾಮ ಆಡಳಿತಾಧಿಕಾರಿಗಳ ಹತ್ತಿರ ದಾಖಲೆ ಸಲ್ಲಿಸಬೇಕು ಎಂದು ಅವರು ಕೋರಿದ್ದಾರೆ.</p>.<p>ಸಹಾಯವಾಣಿ: ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಲು ತಾಲ್ಲೂಕಿನಲ್ಲಿ ಸಹಾಯವಾಣಿ ತೆರೆಯಲಾಗಿದೆ ಎಂದು ತಹಶೀಲ್ದಾರ್ ವಿಶ್ವನಾಥ ಮುರುಡಿ ತಿಳಿಸಿದ್ದಾರೆ. ತಾ.ಪಂ ಮೊ.ಸಂ. 8073051234, ಪ.ಪಂ. 8951133577, 7022332763, ತಹಶೀಲ್ದಾರ್ ಕಚೇರಿ ಮೊ.ಸಂ. 9164258531 ಸಂಪರ್ಕಿಸಿ</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-35-69985668</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಗಿರಿ: ಮೃತಪಟ್ಟ ಜಮೀನು ಮಾಲೀಕರ 2073 ಪಹಣಿಗಳ ವಾರಸುದಾರರು ತಮ್ಮ ಹೆಸರು ಸೇರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ತಹಶೀಲ್ದಾರ್ ವಿಶ್ವನಾಥ ಮುರುಡಿ ತಿಳಿಸಿದರು. ಇ-ಪೌತಿ ಆಂದೋಲನದಡಿ ತಾಲ್ಲೂಕಿನಲ್ಲಿ ಒಟ್ಟು 4,853 ಪೋತಿ ಪ್ರಕರಣಗಳ ಪೈಕಿ 2073 ಪಹಣಿಗಳು ಇನ್ನೂ ಮೃತರ ಹೆಸರಿನಲ್ಲಿವೆ. ಈ ಪಹಣಿಗಳನ್ನು ಉಚಿತವಾಗಿ ವಾರಸುದಾರರ ಹೆಸರಿಗೆ ಬದಲಾಯಿಸಿಕೊಡಲಾಗುತ್ತಿದೆ.</p>.<p>ವಾರಸುದಾರರು ಮೃತರ ಮರಣ ಪ್ರಮಾಣಪತ್ರ, ವಂಶವೃಕ್ಷ, ಆಧಾರ್ ಕಾರ್ಡ್ ಸಮೇತ ಗ್ರಾಮ ಆಡಳಿತಾಧಿಕಾರಿಗಳ ಹತ್ತಿರ ದಾಖಲೆ ಸಲ್ಲಿಸಬೇಕು ಎಂದು ಅವರು ಕೋರಿದ್ದಾರೆ.</p>.<p>ಸಹಾಯವಾಣಿ: ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಲು ತಾಲ್ಲೂಕಿನಲ್ಲಿ ಸಹಾಯವಾಣಿ ತೆರೆಯಲಾಗಿದೆ ಎಂದು ತಹಶೀಲ್ದಾರ್ ವಿಶ್ವನಾಥ ಮುರುಡಿ ತಿಳಿಸಿದ್ದಾರೆ. ತಾ.ಪಂ ಮೊ.ಸಂ. 8073051234, ಪ.ಪಂ. 8951133577, 7022332763, ತಹಶೀಲ್ದಾರ್ ಕಚೇರಿ ಮೊ.ಸಂ. 9164258531 ಸಂಪರ್ಕಿಸಿ</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-35-69985668</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>