ಸೋಮವಾರ, 9 ಫೆಬ್ರುವರಿ 2026
×
ADVERTISEMENT
ADVERTISEMENT

ಕನಕಗಿರಿ: ಎಂಟು ವರ್ಷಗಳ ಬಳಿಕ ಉಪನೋಂದಣಿ ಕಚೇರಿ

ಕೊನೆಗೂ ಕೂಡಿ ಬಂದ ಕಾಲ; ಇಂದು ಉದ್ಘಾಟನೆಯ ಭಾಗ್ಯ
ಮೆಹಬೂಬಹುಸೇನ
Published : 9 ಫೆಬ್ರುವರಿ 2026, 7:17 IST
Last Updated : 9 ಫೆಬ್ರುವರಿ 2026, 7:17 IST
ಫಾಲೋ ಮಾಡಿ
Comments
ಕನಕಗಿರಿಯ ಬಸ್ ನಿಲ್ದಾಣ ಹಾಗೂ ಪ್ರವಾಸಿ ಮಂದಿರದ ರಸ್ತೆಯಲ್ಲಿರುವ ರುದ್ರಸ್ವಾಮಿ ಪ್ರೌಢಶಾಲೆಯ ಕಟ್ಟಡದಲ್ಲಿ ಉದ್ಘಾಟನೆಗೊಳ್ಳಲಿರುವ ಉಪ ನೋಂದಣಾಧಿಕಾರಿಗಳ ಕಚೇರಿ
ಕನಕಗಿರಿಯ ಬಸ್ ನಿಲ್ದಾಣ ಹಾಗೂ ಪ್ರವಾಸಿ ಮಂದಿರದ ರಸ್ತೆಯಲ್ಲಿರುವ ರುದ್ರಸ್ವಾಮಿ ಪ್ರೌಢಶಾಲೆಯ ಕಟ್ಟಡದಲ್ಲಿ ಉದ್ಘಾಟನೆಗೊಳ್ಳಲಿರುವ ಉಪ ನೋಂದಣಾಧಿಕಾರಿಗಳ ಕಚೇರಿ
ಒಂದೇ ವಿಧಾನಸಭಾ ಕ್ಷೇತ್ರದಲ್ಲಿ ನನ್ನ ಅವಧಿಯಲ್ಲಿ ಕನಕಗಿರಿ ಕಾರಟಗಿ ತಾಲ್ಲೂಕು ಕೇಂದ್ರಗಳಾಗಿವೆ. ಎರಡು ಕಡೆಯಲ್ಲಿಯೂ ಪ್ರಜಾಸೌಧ ಕಟ್ಟಡ ಆರಂಭಗೊಂಡಿದ್ದು‌ ತಾಲ್ಲೂಕಿಗೆ ಸಂಬಂಧಿಸಿದ ಎಲ್ಲಾ ಕಚೇರಿಗಳನ್ನು ಸ್ಥಾಪಿಸುವ ಉದ್ದೇಶ ಹೊಂದಲಾಗಿದೆ.
ಶಿವರಾಜ ತಂಗಡಗಿ ಜಿಲ್ಲಾ ಉಸ್ತುವಾರಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT